Friday, March 20, 2026
Friday, March 20, 2026

ಸಾಮಾನ್ಯ, ಎಸ್‌ಸಿ/ಎಸ್‌ಟಿ ರೈತರಿಗೆ ಎಎಂಸಿ ವಿತರಣೆ ಕಾರ್ಯಕ್ರಮ ಆಯೋಜನೆ

Date:

National Horticulture Mission 2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ “ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಸಮಗ್ರ ರೋಗ/ಕೀಟ ನಿಯಂತ್ರಣ” ಕಾರ್ಯಕ್ರಮದಡಿ ಜೈವಿಕ ಗೊಬ್ಬರವಾದ ಅರ್ಕಾ ಮೈಕ್ರೋಬಿಯಲ್ ಕನ್ಸಾರ್ಷಿಯಮ್ (ಎಎಂಸಿ) ಪರಿಕರವನ್ನು ಅರ್ಹ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅರ್ಹ ರೈತರಿಂದ ನೋಂದಣಿ ಆಹ್ವಾನಿಸಿದೆ.
ಆಸಕ್ತ ರೈತರು ಪಹಣಿ, ಆಧಾರ ಮತ್ತು ಬ್ಯಾಂಕ್ ಪಾಸ್‌ಬುಕ್, ಎಸ್‌ಸಿ/ಎಸ್‌ಟಿ ರೈತರು ಆರ್‌ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ ನಕಲುಗಳೊಂದಿಗೆ ಸಹಾಯಕ ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಿ.
National Horticulture Mission ಹೆಚ್ಚಿನ ಮಾಹಿತಿಗಾಗಿ ದೂ,ಸಂ: ಕಸಬಾ ಹೋಬಳಿಯ ಅಧಿಕಾರಿ ಪ್ರಿಯಾಂಕ-9113812090, ಅಂಜನಾಪುರ ಹೋಬಳಿಯ ಅಧಿಕಾರಿ ದೊರೆರಾಜ್-8861994178, ಉಡುಗಣಿ ಹೋಬಳಿಯ ಅಧಿಕಾರಿ ಅಶೋಕ ಎಂ.ಸಿ-9108548454, ಹೊಸೂರು ಹೋಬಳಿಯ ಅಧಿಕಾರಿ ಶರತ್-6363095898, ತಾಳಗುಂದ ಹೋಬಳಿಯ ಅಧಿಕಾರಿ ರುದ್ರೇಶ್-7975515575 ಗೆ ಸಂಪರ್ಕಿಸಬಹುದೆAದು ಶಿಕಾರಿಪುರದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...