Friday, December 5, 2025
Friday, December 5, 2025

B. Y. Raghavendra ಆರ್ ಎಸ್ ಎಸ್ ಟೀಕೆಗೆ ಬದಲು ನಿಮ್ಮ ಜಿಲ್ಲೆಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಯೋಚಿಸಿ- ಬಿ.ವೈ.ರಾಘವೇಂದ್ರ

Date:

B. Y. Raghavendra ಸನ್ಮಾನ್ಯ ಪ್ರಿಯಾಂಕ ಖರ್ಗೆ ಅವರೇ, ಪ್ರಚಾರಕ್ಕಾಗಿ ಆರೆಸ್ಸೆಸ್ ಹಿಂದೆ ಹೋಗುವ ಬದಲು ನಿಮ್ಮ ಜಿಲ್ಲೆಯಲ್ಲಿನ ಸಮಸ್ಯೆಗಳ ಪರಿಹಾರದ ಬಗ್ಗೆ ಯೋಚಿಸಿ.

ಕೇಂದ್ರ ಸರ್ಕಾರವು ಉಡಾನ್ ಯೋಜನೆಯಡಿ ನಿರ್ಮಿಸಿದ್ದ ಕಲಬುರಗಿ ವಿಮಾನ ನಿಲ್ದಾಣವು ನಿಮ್ಮ ವೈಫಲ್ಯದಿಂದ ಮುಚ್ಚುವ ಸ್ಥಿತಿ ಎದುರಿಸುತ್ತಿದೆ.

B. Y. Raghavendra ಹಲವು ದಶಕಗಳ ಕಾಲ ನಿಮ್ಮ ಕುಟುಂಬ ಜಿಲ್ಲೆಯನ್ನು ಆಳಿದರೂ, ಕಲಬುರಗಿ ಜಿಲ್ಲೆಗೆ ಹೂಡಿಕೆಯನ್ನು ತರುವಲ್ಲಿ, ಕಂಪೆನಿಯನ್ನು ತಂದು ಜನರ ಜೀವನ ಗುಣಮಟ್ಟವನ್ನು ಸುಧಾರಿಸಿ ತಲಾದಾಯ ಹೆಚ್ಚಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ನಿಮ್ಮ ಈ ನಿರ್ಲಕ್ಷ್ಯದಿಂದಾಗಿ ಕಲ್ಯಾಣ ಕರ್ನಾಟಕವು ಇಂದು ಅವಕಾಶ ವಂಚಿತವಾಗುತ್ತಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಚಿವ ಖರ್ಗೆ ಅವರಿಗೆ ತೀವ್ರ
ವಾಗ್ಬಾಣ ಎಸೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...