Thursday, March 19, 2026
Thursday, March 19, 2026

B. Y. Raghavendra ಆರ್ ಎಸ್ ಎಸ್ ಟೀಕೆಗೆ ಬದಲು ನಿಮ್ಮ ಜಿಲ್ಲೆಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಯೋಚಿಸಿ- ಬಿ.ವೈ.ರಾಘವೇಂದ್ರ

Date:

B. Y. Raghavendra ಸನ್ಮಾನ್ಯ ಪ್ರಿಯಾಂಕ ಖರ್ಗೆ ಅವರೇ, ಪ್ರಚಾರಕ್ಕಾಗಿ ಆರೆಸ್ಸೆಸ್ ಹಿಂದೆ ಹೋಗುವ ಬದಲು ನಿಮ್ಮ ಜಿಲ್ಲೆಯಲ್ಲಿನ ಸಮಸ್ಯೆಗಳ ಪರಿಹಾರದ ಬಗ್ಗೆ ಯೋಚಿಸಿ.

ಕೇಂದ್ರ ಸರ್ಕಾರವು ಉಡಾನ್ ಯೋಜನೆಯಡಿ ನಿರ್ಮಿಸಿದ್ದ ಕಲಬುರಗಿ ವಿಮಾನ ನಿಲ್ದಾಣವು ನಿಮ್ಮ ವೈಫಲ್ಯದಿಂದ ಮುಚ್ಚುವ ಸ್ಥಿತಿ ಎದುರಿಸುತ್ತಿದೆ.

B. Y. Raghavendra ಹಲವು ದಶಕಗಳ ಕಾಲ ನಿಮ್ಮ ಕುಟುಂಬ ಜಿಲ್ಲೆಯನ್ನು ಆಳಿದರೂ, ಕಲಬುರಗಿ ಜಿಲ್ಲೆಗೆ ಹೂಡಿಕೆಯನ್ನು ತರುವಲ್ಲಿ, ಕಂಪೆನಿಯನ್ನು ತಂದು ಜನರ ಜೀವನ ಗುಣಮಟ್ಟವನ್ನು ಸುಧಾರಿಸಿ ತಲಾದಾಯ ಹೆಚ್ಚಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ನಿಮ್ಮ ಈ ನಿರ್ಲಕ್ಷ್ಯದಿಂದಾಗಿ ಕಲ್ಯಾಣ ಕರ್ನಾಟಕವು ಇಂದು ಅವಕಾಶ ವಂಚಿತವಾಗುತ್ತಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಚಿವ ಖರ್ಗೆ ಅವರಿಗೆ ತೀವ್ರ
ವಾಗ್ಬಾಣ ಎಸೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...