Sunday, August 2, 2026
Sunday, August 2, 2026

B. Y. Raghavendra ಆರ್ ಎಸ್ ಎಸ್ ಟೀಕೆಗೆ ಬದಲು ನಿಮ್ಮ ಜಿಲ್ಲೆಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಯೋಚಿಸಿ- ಬಿ.ವೈ.ರಾಘವೇಂದ್ರ

Date:

B. Y. Raghavendra ಸನ್ಮಾನ್ಯ ಪ್ರಿಯಾಂಕ ಖರ್ಗೆ ಅವರೇ, ಪ್ರಚಾರಕ್ಕಾಗಿ ಆರೆಸ್ಸೆಸ್ ಹಿಂದೆ ಹೋಗುವ ಬದಲು ನಿಮ್ಮ ಜಿಲ್ಲೆಯಲ್ಲಿನ ಸಮಸ್ಯೆಗಳ ಪರಿಹಾರದ ಬಗ್ಗೆ ಯೋಚಿಸಿ.

ಕೇಂದ್ರ ಸರ್ಕಾರವು ಉಡಾನ್ ಯೋಜನೆಯಡಿ ನಿರ್ಮಿಸಿದ್ದ ಕಲಬುರಗಿ ವಿಮಾನ ನಿಲ್ದಾಣವು ನಿಮ್ಮ ವೈಫಲ್ಯದಿಂದ ಮುಚ್ಚುವ ಸ್ಥಿತಿ ಎದುರಿಸುತ್ತಿದೆ.

B. Y. Raghavendra ಹಲವು ದಶಕಗಳ ಕಾಲ ನಿಮ್ಮ ಕುಟುಂಬ ಜಿಲ್ಲೆಯನ್ನು ಆಳಿದರೂ, ಕಲಬುರಗಿ ಜಿಲ್ಲೆಗೆ ಹೂಡಿಕೆಯನ್ನು ತರುವಲ್ಲಿ, ಕಂಪೆನಿಯನ್ನು ತಂದು ಜನರ ಜೀವನ ಗುಣಮಟ್ಟವನ್ನು ಸುಧಾರಿಸಿ ತಲಾದಾಯ ಹೆಚ್ಚಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ನಿಮ್ಮ ಈ ನಿರ್ಲಕ್ಷ್ಯದಿಂದಾಗಿ ಕಲ್ಯಾಣ ಕರ್ನಾಟಕವು ಇಂದು ಅವಕಾಶ ವಂಚಿತವಾಗುತ್ತಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಚಿವ ಖರ್ಗೆ ಅವರಿಗೆ ತೀವ್ರ
ವಾಗ್ಬಾಣ ಎಸೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...