Monday, May 4, 2026
Monday, May 4, 2026

Sir.M. Visvesvaraya Engineering Trust ಶಿವಮೊಗ್ಗದ ರೇಣುಕಾರಾಧ್ಯರಿಗೆ ರಾಷ್ಟ್ರೀಯ” ಕಾವ್ಯ ಭೂಷಣ” ಪ್ರಶಸ್ತಿ

Date:

Sir.M. Visvesvaraya Engineering Trust ಬೆಂಗಳೂರಿನ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಟ್ರಸ್ಟ್ ವತಿಯಿಂದ ಇತ್ತೀಚೆಗೆ ನಡೆದ ಅಖಿಲ ಭಾರತ ಕನ್ನಡ ಕವಿಗಳ ಪ್ರಥಮ ಕಾವ್ಯ ಸಮ್ಮೇಳನದಲ್ಲಿ ಶಿವಮೊಗ್ಗ ನಗರದ ಸಂಸ್ಕೃತ ವಿಶ್ವ ವಿದ್ಯಾನಿಲಯದ ನಿವೃತ್ತ ಪ್ರಾಂಶುಪಾಲ ರೇಣುಕಾರಾಧ್ಯ ಅವರಿಗೆ ರಾಷ್ಟ್ರೀಯ ಕಾವ್ಯ ಭೂಷಣ ರಾಷ್ಟ್ರ ಪ್ರಶಸ್ತಿಯನ್ನು ರಾಜ್ಯ ನಿವೃತ್ತ ಲೋಕಾಯುಕ್ತ ಡಾ. ಸಂತೋಷ್ ಹೆಗಡೆಯವರಿಂದ ಸ್ವೀಕರಿಸಿದರು. Sir.M. Visvesvaraya Engineering Trust ಅಥಣಿ ತಾಲೂಕಿನ ಶ್ರೀ ಪ್ರಭು ಚನ್ನಬಸವ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಟ್ರಸ್ಟ್ ಅಧ್ಯಕ್ಷ ಸೋಮಶೇಖರ್ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಂಜಯ್ಯನ ಮಠ ಮತ್ತು ಇನ್ನಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...