Saturday, December 6, 2025
Saturday, December 6, 2025

N. Santosh Hegde ಕಾಂಗ್ರೆಸ್ ಸರ್ಕಾರವು ಆರ್ ಎಸ್ ಎಸ್ ನಿಷೇಧ ಮಾಡಿದರೆ ಅದಕ್ಕೇ ತಿರುಗು ಬಾಣವಾಗುತ್ತದೆ : ಮಾಜಿ ನ್ಯಾ. ಸಂತೋಷ್ ಹೆಗಡೆ

Date:

N. Santosh Hegde ಎಲ್ಲರಿಗೂ ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ನೀಡಿದ್ದು, ಇದೀಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಸಂಘಟನೆಗಳ ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ನಡೆಯಾಗುತ್ತದೆ ಎಂದು ಕರ್ನಾಟಕದ ಮಾಜಿ‌ ಲೋಕಾಯುಕ್ತ ಶ್ರೀ ಸಂತೋಷ ಹೆಗಡೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಧಾರವಾಡದಲ್ಲಿ ಶ್ರೀ ಸಂತೋಷ್ ಹೆಗಡೆ ಮಾತನಾಡುತ್ತಿದ್ದರು.
ಸಂಘಟನೆ ಮಾಡುವ ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಿರುವಾಗ ಆರ್.ಎಸ್.ಎಸ್. ಅನ್ನು ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ಯಾಗುತ್ತದೆ ಎಂದರು.

N. Santosh Hegde ಸರ್ಕಾರವು ಆರ್ ಎಸ್ ಎಸ್ ಸಂಘಟನೆ ನಿಷೇಧ ಮಾಡಿದ್ದೇ ಆದರೆ ಆ ನಿರ್ಧಾರವೇ ಕಾಂಗ್ರೆಸ್ ಗೆ ತಿರುಗು ಬಾಣವಾಗಲಿದೆ ಎಂದು ಹೆಗಡೆ ಅವರು ನುಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...