Tuesday, February 3, 2026
Tuesday, February 3, 2026

Madhu Bangarappa ಜಿಲ್ಲೆಯಲ್ಲಿ ಶೇ.97 ರಷ್ಟು ಜಾತಿಜನಗಣತಿ ಸಮೀಕ್ಷೆ ಮುಗಿದಿದೆ – ಮಧು ಬಂಗಾರಪ್ಪ

Date:

Madhu Bangarappa ಜಾತಿಜನ ಗಣತಿ ಸಮೀಕ್ಷೆ ಶೇ.90.12 ರಷ್ಟು ಆಗಿದೆ.
ಸಮೀಕ್ಷೆ ತುಂಬ ಅವಶ್ಯಕತೆ ಇದೆ. ಇದರಿಂದ ಬಜೆಟ್ ಗೆ ಅನುಕೂಲವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರು ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ದೊಡ್ಡ ದೊಡ್ಡ ಉದ್ಯಮಿಗಳು ಸಹ ಸಹಕಾರ ನೀಡಬೇಕಾಗುತ್ತದೆ ಎಂದು ಪರೋಕ್ಷವಾಗಿ ಇನ್ಫೋಸಿಸ್ ನ ದಂಪತಿಗಳ ಹೆಸರನ್ನು ಹೇಳದೆ ಮನವಿ ಮಾಡಿದರು. ಎಲ್ಲಾರು ಸಹ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.
ಜಿಲ್ಲೆಯಲ್ಲಿ 97 % ರಷ್ಟು ಸಮೀಕ್ಷೆ ಮುಕ್ತಾಯವಾಗಿದೆ.

Madhu Bangarappa ನಿನ್ನೆಗೆ ಶಿಕ್ಷಕರನ್ನು ಸಮೀಕ್ಷೆಗೆ ಬಳಸುವುದನ್ನು ನಿಲ್ಲಿಸಲಾಗಿದೆ.
ಕೆಲವರು ಮತವೇ ಹಾಕುವುದಿಲ್ಲ. ಅಂತಹವರು ಮಾತ್ರ ಎಲ್ಲಾ ಸೌಲಭ್ಯವನ್ನು ಕೇಳುತ್ತಾರೆ.
ಇಂತಹವರು ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...