Monday, March 30, 2026
Monday, March 30, 2026

ವಡ್ಡಿನಕೊಪ್ಪದ ಮನೆಯಲ್ಲಿ ಕಳ್ಳತನ. ನಗದು ಮತ್ತು ಬಂಗಾರ ಎಗರಿಸಿದ ಕಳ್ಳರು

Date:

ದೀಪಾವಳಿ ಸಂಭ್ರಮದಲ್ಲಿದ್ದ ವಡ್ಡಿನಕೊಪ್ಪದ ಕರಿಯಪ್ಪನವರ ಮನೆಯವರಿಗೆ ಶಾಕ್.
ಮನೆ ಬೀಗ ಒಡೆದು ಹಣ, ಬಂಗಾರ ಕಳ್ಳರು
ಎಗರಿಸಿದ್ದಾರೆ. ಶಿವಮೊಗ್ಗದ ವಡ್ಡಿನಕೊಪ್ಪದಲ್ಲಿ ಈ ಘಟನೆ ನಡೆದಿದೆ.
ಕರಿಯಪ್ಪ, ಯಶೋದಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ಮನೆ ಬಾಗಿಲು ಬೀಗ ಒಡೆದು ಕಳ್ಳರ ಕೈಚಳಕ ತೋರಿದ್ದಾರೆ.
ಮನೆಯಲ್ಲಿದ್ದ 80,000 ನಗದು 1 ವರೆ ತೊಲ ಬಂಗಾರ ಕಳುವುಮಾಡಿದ್ದಾರೆ.

ದೀಪಾವಳಿ ಹಬ್ಬಕ್ಕೆ ಅವರು ಸಂಬಂಧಿಕರ ಮನೆಗೆ ತೆರಳಿದ್ದ ಮನೆಯವರು
ನಿನ್ನೆ ತಡ ರಾತ್ರಿ ನಡೆದಿರುವ ಘಟನೆ, ಬೆಳಗಿನ ಜಾವ ಬೆಳಕಿಗೆ
ಬೀಗ ಒಡೆದಿರುವುದನ್ನು ಕಂಡು ‌ ಆಸುಪಾಸಿನ ಜನ ಮಾಲೀಕರ ಗಮನಕ್ಕೆ ತಂದಿದ್ದಾರೆ.
ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...