Thursday, September 10, 2026
Thursday, September 10, 2026

ವಡ್ಡಿನಕೊಪ್ಪದ ಮನೆಯಲ್ಲಿ ಕಳ್ಳತನ. ನಗದು ಮತ್ತು ಬಂಗಾರ ಎಗರಿಸಿದ ಕಳ್ಳರು

Date:

ದೀಪಾವಳಿ ಸಂಭ್ರಮದಲ್ಲಿದ್ದ ವಡ್ಡಿನಕೊಪ್ಪದ ಕರಿಯಪ್ಪನವರ ಮನೆಯವರಿಗೆ ಶಾಕ್.
ಮನೆ ಬೀಗ ಒಡೆದು ಹಣ, ಬಂಗಾರ ಕಳ್ಳರು
ಎಗರಿಸಿದ್ದಾರೆ. ಶಿವಮೊಗ್ಗದ ವಡ್ಡಿನಕೊಪ್ಪದಲ್ಲಿ ಈ ಘಟನೆ ನಡೆದಿದೆ.
ಕರಿಯಪ್ಪ, ಯಶೋದಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ಮನೆ ಬಾಗಿಲು ಬೀಗ ಒಡೆದು ಕಳ್ಳರ ಕೈಚಳಕ ತೋರಿದ್ದಾರೆ.
ಮನೆಯಲ್ಲಿದ್ದ 80,000 ನಗದು 1 ವರೆ ತೊಲ ಬಂಗಾರ ಕಳುವುಮಾಡಿದ್ದಾರೆ.

ದೀಪಾವಳಿ ಹಬ್ಬಕ್ಕೆ ಅವರು ಸಂಬಂಧಿಕರ ಮನೆಗೆ ತೆರಳಿದ್ದ ಮನೆಯವರು
ನಿನ್ನೆ ತಡ ರಾತ್ರಿ ನಡೆದಿರುವ ಘಟನೆ, ಬೆಳಗಿನ ಜಾವ ಬೆಳಕಿಗೆ
ಬೀಗ ಒಡೆದಿರುವುದನ್ನು ಕಂಡು ‌ ಆಸುಪಾಸಿನ ಜನ ಮಾಲೀಕರ ಗಮನಕ್ಕೆ ತಂದಿದ್ದಾರೆ.
ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...