Monday, February 2, 2026
Monday, February 2, 2026

ಅಂತರ ಶಾಲಾ ಚೆಸ್ ಆಯ್ಕೆ ಪಂದ್ಯಾವಳಿಗೆ ಆಯ್ಕೆಯಾದವರಿಗೆ ಉಚಿತ ತರಬೇತಿ

Date:

ರಾಜ್ಯ ಅಂತರ ಶಾಲಾ ಚೆಸ್ ಪಂದ್ಯಾವಳಿಗೆ ಆಯ್ಕೆ ಯಾಗಿರುವ ಮಕ್ಕಳಿಗೆ 5 ದಿನಗಳ ಉಚಿತ ಚೆಸ್ ತರಬೇತಿ ಕಾರ್ಯಾಗಾರವನ್ನು ರಾಜ್ಯ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮಂಡ್ಯ ಮತ್ತು ಯಾದಗಿರಿಯಲ್ಲಿ ನಡೆಸಲಾಗುತ್ತಿದೆ. ಈ ಹಿನ್ನಲೆ ನವೆಂಬರ್ ತಿಂಗಳಲ್ಲಿ ನಡೆಸುತ್ತಿರುವ 14 ಮತ್ತು 17 ವರ್ಷ ದೊಳಗಿನ ಮಕ್ಕಳ ರಾಜ್ಯ ಅಂತರ ಶಾಲಾ ಚೆಸ್ ಆಯ್ಕೆ ಪಂದ್ಯಾವಳಿಗೆ, ಆಯ್ಕೆಯಾಗಿರುವ ಮಕ್ಕಳಿಗೆ ನಗರದ ಯಾದವ ಸ್ಕೂಲ್ ಆಫ್ ಚೆಸ್ ಅ. 27 ರಿಂದ 31 ರವರೆಗೆ 5 ದಿನಗಳ ಉಚಿತ ಚೆಸ್ ತರಬೇತಿ ಮೂಲಕ ನೀಡಲಿದ್ದಾರೆ.
ಈ ತರಬೇತಿಯನ್ನು ಅ. 27 ರಿಂದ ಪ್ರತಿದಿನ ಸಂಜೆ 7 ರಿಂದ 8 ಗಂಟೆಯ ವರೆಗೆ ನಡೆಸಲಾಗುವುದು. ಪಂದ್ಯಾ ವಳಿಗೆ ಆಯ್ಕೆಯಾಗಿರುವ ಯಾವುದೇ ರೀತಿಯ ಚೆಸ್ ತರಬೇತಿ ಪಡೆಯ ಲಾರದ ಮಕ್ಕಳು ಇದರ ಪ್ರಯೋಜನ ಪಡೆಯಬಹುದು. ಅಂತರರಾಷ್ಟ್ರೀಯ ಚೆಸ್ ತೀರ್ಪು ಗಾರ ಮತ್ತು ಶ್ರೇಯಾಂಕಿತ ಆಟಗಾರ ಪ್ರಾಣೇಶ್ ಯಾದವ್ ತರಬೇತಿ ಕಾರ್ಯಾಗಾರ ನಡೆಸಿಕೊಡುವರು. ಆಸಕ್ತ ಮಕ್ಕಳು ಹೆಸರು ನೊಂದಾಯಿಸಲು ಹಾಗೂ ಮಾಹಿತಿಗೆ ಮೊ. 9242401702, 9743819678ರಲ್ಲಿ ಸಂಪರ್ಕಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...