Thursday, March 19, 2026
Thursday, March 19, 2026

Ranji Cricket ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್ ಪಂದ್ಯ, ಟಾಸ್ ಗೆದ್ದ ಗೋವಾ ತಂಡ. ಬೌಲಿಂಗ್ ಆಯ್ಕೆ

Date:

Ranji Cricket ಶಿವಮೊಗ್ಗದಲ್ಲಿ ರಣಜಿ ಪಂದ್ಯ ಆರಂಭಗೊಂಡಿದೆ.
ಕರ್ನಾಟಕ ಮತ್ತು ಗೋವಾ ನಡುವಿನ ಪಂದ್ಯ ನಡೆಯುತ್ತಿದ್ದು,
ನಿನ್ನೆ ಸುರಿದ ಮಳೆಯಿಂದಾಗಿ ತಡವಾಗಿ ಪಂದ್ಯ ಆರಂಭಗೊಂಡಿತ್ತು.

ಶಾಸಕರಾಜ ಚೆನ್ನಬಸಪ್ಪ ಪರಿಷತ್ ಸದಸ್ಯರುಗಳಾದ ಡಾ. ಧನಂಜಯ ಸರ್ಜಿ ಡಿಎಸ್ ಅರುಣ್ ಹಾಗೂ ಹೆಚ್ ಎಸ್ ಸುಂದರೇಶ್ ರವರು ಪಂದ್ಯಕ್ಕೆ ಚಾಲನೆ ನೀಡಿದರು.

ಟಾಸ್ ಗೆದ್ದ ಗೋವಾ ತಂಡ ಮೊದಲು ಬಾಲಿಂಗ್ ಆಯ್ಕೆ ಮಾಡಿಕೊಂಡಿತು.

ಆರಂಭಿಕರಾಗಿ ಮಾಯಾಂಕ್ ಅಗರ್ವಾಲ್ ಮತ್ತು ನಿಖಿಲ್ ಕಣದಲ್ಲಿದ್ದರು.

Ranji Cricket ಗೋವಾ ತಂಡದ ಪರವಾಗಿ ಅರ್ಜುನ್ ತೆಂಡೂಲ್ಕರ್ ಮೊದಲನೆ ಓವರ್ ಎಸೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...