Saturday, December 6, 2025
Saturday, December 6, 2025

Ranji Cricket ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್ ಪಂದ್ಯ, ಟಾಸ್ ಗೆದ್ದ ಗೋವಾ ತಂಡ. ಬೌಲಿಂಗ್ ಆಯ್ಕೆ

Date:

Ranji Cricket ಶಿವಮೊಗ್ಗದಲ್ಲಿ ರಣಜಿ ಪಂದ್ಯ ಆರಂಭಗೊಂಡಿದೆ.
ಕರ್ನಾಟಕ ಮತ್ತು ಗೋವಾ ನಡುವಿನ ಪಂದ್ಯ ನಡೆಯುತ್ತಿದ್ದು,
ನಿನ್ನೆ ಸುರಿದ ಮಳೆಯಿಂದಾಗಿ ತಡವಾಗಿ ಪಂದ್ಯ ಆರಂಭಗೊಂಡಿತ್ತು.

ಶಾಸಕರಾಜ ಚೆನ್ನಬಸಪ್ಪ ಪರಿಷತ್ ಸದಸ್ಯರುಗಳಾದ ಡಾ. ಧನಂಜಯ ಸರ್ಜಿ ಡಿಎಸ್ ಅರುಣ್ ಹಾಗೂ ಹೆಚ್ ಎಸ್ ಸುಂದರೇಶ್ ರವರು ಪಂದ್ಯಕ್ಕೆ ಚಾಲನೆ ನೀಡಿದರು.

ಟಾಸ್ ಗೆದ್ದ ಗೋವಾ ತಂಡ ಮೊದಲು ಬಾಲಿಂಗ್ ಆಯ್ಕೆ ಮಾಡಿಕೊಂಡಿತು.

ಆರಂಭಿಕರಾಗಿ ಮಾಯಾಂಕ್ ಅಗರ್ವಾಲ್ ಮತ್ತು ನಿಖಿಲ್ ಕಣದಲ್ಲಿದ್ದರು.

Ranji Cricket ಗೋವಾ ತಂಡದ ಪರವಾಗಿ ಅರ್ಜುನ್ ತೆಂಡೂಲ್ಕರ್ ಮೊದಲನೆ ಓವರ್ ಎಸೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...