Wednesday, September 16, 2026
Wednesday, September 16, 2026

Ranji Cricket ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್ ಪಂದ್ಯ, ಟಾಸ್ ಗೆದ್ದ ಗೋವಾ ತಂಡ. ಬೌಲಿಂಗ್ ಆಯ್ಕೆ

Date:

Ranji Cricket ಶಿವಮೊಗ್ಗದಲ್ಲಿ ರಣಜಿ ಪಂದ್ಯ ಆರಂಭಗೊಂಡಿದೆ.
ಕರ್ನಾಟಕ ಮತ್ತು ಗೋವಾ ನಡುವಿನ ಪಂದ್ಯ ನಡೆಯುತ್ತಿದ್ದು,
ನಿನ್ನೆ ಸುರಿದ ಮಳೆಯಿಂದಾಗಿ ತಡವಾಗಿ ಪಂದ್ಯ ಆರಂಭಗೊಂಡಿತ್ತು.

ಶಾಸಕರಾಜ ಚೆನ್ನಬಸಪ್ಪ ಪರಿಷತ್ ಸದಸ್ಯರುಗಳಾದ ಡಾ. ಧನಂಜಯ ಸರ್ಜಿ ಡಿಎಸ್ ಅರುಣ್ ಹಾಗೂ ಹೆಚ್ ಎಸ್ ಸುಂದರೇಶ್ ರವರು ಪಂದ್ಯಕ್ಕೆ ಚಾಲನೆ ನೀಡಿದರು.

ಟಾಸ್ ಗೆದ್ದ ಗೋವಾ ತಂಡ ಮೊದಲು ಬಾಲಿಂಗ್ ಆಯ್ಕೆ ಮಾಡಿಕೊಂಡಿತು.

ಆರಂಭಿಕರಾಗಿ ಮಾಯಾಂಕ್ ಅಗರ್ವಾಲ್ ಮತ್ತು ನಿಖಿಲ್ ಕಣದಲ್ಲಿದ್ದರು.

Ranji Cricket ಗೋವಾ ತಂಡದ ಪರವಾಗಿ ಅರ್ಜುನ್ ತೆಂಡೂಲ್ಕರ್ ಮೊದಲನೆ ಓವರ್ ಎಸೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...