Thursday, March 19, 2026
Thursday, March 19, 2026

One Nation One Ration Card “ಒನ್ ನೇಷನ್,ಒನ್ ಕಾರ್ಡ್” ಯೋಜನೆಯಡಿ ಕಾರ್ಡುದಾರರಿಗೆ ಪಡಿತರ ಪಡೆಯುವ ಹಕ್ಕಿದೆ. ದೂರುಗಳಿದ್ದಲ್ಲಿ ಸಹಾಯವಾಣಿಗೆ ಕರೆ ಮಾಡಿ-ಟಿ.ಕೃಷ್ಣಪ್ಪ.

Date:

One Nation One Ration Card ರಾಜ್ಯದಲ್ಲಿ ‘ಒನ್‌ ನೇಷನ್‌, ಒನ್‌ ಕಾರ್ಡ್‌’ ಯೋಜನೆ ಸರಿಯಾಗಿ ಜಾರಿಯಾಗುತ್ತಿಲ್ಲವಾದ್ದರಿಂದ ಇದರಿಂದಾಗಿ ಬೇರೆ ಊರುಗಳಿಂದ ಬಂದಿರುವ ವಲಸಿಗರು ಪಡಿತರ ಪಡೆಯಲು ತೊಂದರೆ ಅನುಭವಿಸುವಂತಾಗಿದೆ.

ನ್ಯಾಯಬೆಲೆ ಅಂಗಡಿ ಮಾಲೀಕರು ತಮ್ಮ ವ್ಯಾಪ್ತಿಯವರಿಗೆ ಮಾತ್ರ ಪಡಿತರ ನೀಡುತ್ತಿದ್ದಾರೆ. ಸಹಾಯವಾಣಿ ಇದ್ದರೂ ಪ್ರಯೋಜನವಾಗುತ್ತಿಲ್ಲ. ಇದರಿಂದ ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

One Nation One Ration Card ಆಹಾರ ಭದ್ರತಾ ಕಾಯಿದೆ ಪ್ರಕಾರ ‘ಒನ್ ನೇಷನ್ ,ಒನ್ ಕಾರ್ಡ್ ’ ಯೋಜನೆಯಡಿ ದೇಶದ ಯಾವುದೇ ಮೂಲೆಯಲ್ಲಾದರೂ ಪಡಿತರ ವಿತರಕರ ಮಳಿಗೆಯಿಂದ ಆಹಾರ ಧಾನ್ಯಗಳನ್ನು ಪಡೆಯುವ ಹಕ್ಕು ಪಡಿತರ ಚೀಟಿದಾರರಿಗೆ ಇರುತ್ತದೆ. ಅಲ್ಲದೆ ಪ್ರತಿ ಮಳಿಗೆಯಲ್ಲೂಎಲ್ಲಾಕಾರ್ಡ್ ದಾರರೂ ರೇಷನ್ ಪಡೆಯುವುದಿಲ್ಲ. ಹೀಗಾಗಿ ಉಳಿದಿರುತ್ತದೆ. ಅಂತಹ ಪ್ರಕರಣಗಳು ಕಂಡು ಬಂದರೆ ಸಹಾಯವಾಣಿಗೆ (1967) ಅಥವಾ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಬಹುದು ಎಂದು ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಟಿ.ಕೃಷ್ಣಪ್ಪ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...