Sunday, May 3, 2026
Sunday, May 3, 2026

One Nation One Ration Card “ಒನ್ ನೇಷನ್,ಒನ್ ಕಾರ್ಡ್” ಯೋಜನೆಯಡಿ ಕಾರ್ಡುದಾರರಿಗೆ ಪಡಿತರ ಪಡೆಯುವ ಹಕ್ಕಿದೆ. ದೂರುಗಳಿದ್ದಲ್ಲಿ ಸಹಾಯವಾಣಿಗೆ ಕರೆ ಮಾಡಿ-ಟಿ.ಕೃಷ್ಣಪ್ಪ.

Date:

One Nation One Ration Card ರಾಜ್ಯದಲ್ಲಿ ‘ಒನ್‌ ನೇಷನ್‌, ಒನ್‌ ಕಾರ್ಡ್‌’ ಯೋಜನೆ ಸರಿಯಾಗಿ ಜಾರಿಯಾಗುತ್ತಿಲ್ಲವಾದ್ದರಿಂದ ಇದರಿಂದಾಗಿ ಬೇರೆ ಊರುಗಳಿಂದ ಬಂದಿರುವ ವಲಸಿಗರು ಪಡಿತರ ಪಡೆಯಲು ತೊಂದರೆ ಅನುಭವಿಸುವಂತಾಗಿದೆ.

ನ್ಯಾಯಬೆಲೆ ಅಂಗಡಿ ಮಾಲೀಕರು ತಮ್ಮ ವ್ಯಾಪ್ತಿಯವರಿಗೆ ಮಾತ್ರ ಪಡಿತರ ನೀಡುತ್ತಿದ್ದಾರೆ. ಸಹಾಯವಾಣಿ ಇದ್ದರೂ ಪ್ರಯೋಜನವಾಗುತ್ತಿಲ್ಲ. ಇದರಿಂದ ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

One Nation One Ration Card ಆಹಾರ ಭದ್ರತಾ ಕಾಯಿದೆ ಪ್ರಕಾರ ‘ಒನ್ ನೇಷನ್ ,ಒನ್ ಕಾರ್ಡ್ ’ ಯೋಜನೆಯಡಿ ದೇಶದ ಯಾವುದೇ ಮೂಲೆಯಲ್ಲಾದರೂ ಪಡಿತರ ವಿತರಕರ ಮಳಿಗೆಯಿಂದ ಆಹಾರ ಧಾನ್ಯಗಳನ್ನು ಪಡೆಯುವ ಹಕ್ಕು ಪಡಿತರ ಚೀಟಿದಾರರಿಗೆ ಇರುತ್ತದೆ. ಅಲ್ಲದೆ ಪ್ರತಿ ಮಳಿಗೆಯಲ್ಲೂಎಲ್ಲಾಕಾರ್ಡ್ ದಾರರೂ ರೇಷನ್ ಪಡೆಯುವುದಿಲ್ಲ. ಹೀಗಾಗಿ ಉಳಿದಿರುತ್ತದೆ. ಅಂತಹ ಪ್ರಕರಣಗಳು ಕಂಡು ಬಂದರೆ ಸಹಾಯವಾಣಿಗೆ (1967) ಅಥವಾ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಬಹುದು ಎಂದು ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಟಿ.ಕೃಷ್ಣಪ್ಪ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...