Monday, February 2, 2026
Monday, February 2, 2026

Department of Industry and Commerce ಸಾಗರದಲ್ಲಿ ಅ.31 ರಂದು ಎಂಎಸ್ಎಂಇ ಗಳ ಕ್ಷಮತೆ ಹೆಚ್ಚಿಸುವ ಒಂದು ದಿನದ ಕಾರ್ಯಾಗಾರ

Date:

Department of Industry and Commerce ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಶಿವಮೊಗ್ಗ ಜಿಲ್ಲಾ ಇಂಡಸ್ಟ್ರೀಸ್ ಅಸೋಸಿಯೇಷನ್ ಇವರುಗಳ ಸಹಯೋಗದಲ್ಲಿ ಅ.31 ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗದ ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಸಭಾಮಂಟಪ, ಶ್ರೀ ಶೃಂಗೇರಿ ಶಂಕರಮಠ ಅಗ್ರಹಾರ, ಸಾಗರ ಇಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಯೋಜನೆಯಡಿ ಝಡ್.ಇ.ಡಿ./ಲೀನ್ ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ಜಿಲ್ಲಾ ಇಂಡಸ್ಟ್ರೀಸ್ ಅಸೋಸಿಯೇಶನ್ ಅಧ್ಯಕ್ಷ ಜೋಯಿಸ್ ರಾಮಾಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Department of Industry and Commerce ಸಾಗರ ಕಂದಾಯ ಇಲಾಖೆ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ಸಾಗರದ ಮಲೆನಾಡು ಸಣ್ಣ ಕೈಗಾರಿಕೆ ಮಾಲೀಕರು ಮತ್ತು ಕಾರ್ಮಿಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಶಿವಾನಂದ ಆಚಾರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್ ಆರ್. ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...