Saturday, June 20, 2026
Saturday, June 20, 2026

Sakrebyle Elephant Camp ಶಿವಮೊಗ್ಗ ದಸರಾ ಆನೆ ” ಬಾಲಣ್ಣ” ನಿಗೆ ಕಿವಿಗೆ ಸರ್ಜರಿ, ಯಾವುದೇ ಪ್ರಾಣಾಪಾಯವಿಲ್ಲ- ತಜ್ಞ ವೈದ್ಯರ ತಂಡ

Date:

Sakrebyle Elephant Camp ದಸರಾ ಆನೆ ಬಾಲಣ್ಣನ ಕಿವಿಯನ್ನ ಸರ್ಜರಿ ಮೂಲಕ ವೈದ್ಯರು ತೆಗೆದಿದ್ದಾರೆ. ತೀವ್ರವಾಗಿ ಗ್ಯಾಂಗ್ರಿನ್ ಸೋಂಕಿನಿಂದಾಗಿ ಬಾಲಣ್ಣ ಆನೆಯ ಬಲಕಿವಿ ಸಂಪೂರ್ಣವಾಗಿ ಕಪ್ಪಾಗಿ ಕೀವು ಸೋರುತ್ತಿತ್ತು. ಈ ಹಿನ್ನೆಲೆಯಲ್ಲಿ ಆನೆಗೆ ತುರ್ತು ಚಿಕಿತ್ಸೆ ನೀಡಲು ಬೆಂಗಳೂರಿನಿಂದ ವಿಶೇಷ ವೈದ್ಯರ ತಂಡವು ಸಕ್ರೆಬೈಲು ಶಿಬಿರಕ್ಕೆ ಆಗಮಿಸಿತ್ತು.

ತಜ್ಞ ವೈದ್ಯರಾದ ಡಾ. ಚೆಟ್ಟುಯಪ್ಪ , ಡಾ. ವಸೀಮ್ ಸೇರಿದಂತೆ ಒಟ್ಟು ಐದು ಜನರ ವೈದ್ಯ ತಂಡದವರು ಆನೆಯ ಆರೋಗ್ಯವನ್ನು ಪರಿಶೀಲಿಸಿ ಚಿಕಿತ್ಸೆ ನೀಡಿದ್ದಾರೆ.

Sakrebyle Elephant Camp ಸೋಂಕು ತೀವ್ರವಾಗಿದ್ದರಿಂದ ಮತ್ತು ಗ್ಯಾಂಗ್ರಿನ್ ದೇಹದ ಇತರ ಭಾಗಗಳಿಗೆ ಹರಡುವ ಸಾಧ್ಯತೆ ಇದ್ದರಿಂದ ಕಿವಿಯನ್ನ ಸರ್ಜರಿ ಮೂಲಕ ತೆಗೆಯಲಾಗಿದೆ. ಆನೆಗೆ ಯಾವುದೇ ಪ್ರಾಣಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...