Friday, July 24, 2026
Friday, July 24, 2026

Jnaneshwari Goshala ಜನ್ಮದಿನದ ವಿಶೇಷವಾಗಿ ಗೋಶಾಲೆಗೆ ಗೋಗ್ರಾಸ ಕೊಡುಗೆ ನೀಡಿದ ಶಾಸಕ ಸಂಗಮೇಶ್ವರ್

Date:

Jnaneshwari Goshala ಭದ್ರಾವತಿ ಶಾಸಕರಾದ ಶ್ರೀ ಸಂಗಮೇಶ್ವರ ಹುಟ್ಟು ಹಬ್ಬದ ಸಲುವಾಗಿ ಹುಣಸೂಡಿನಲ್ಲಿರುವ ಶ್ರೀ ಜ್ಞಾನೇಶ್ವರಿ ಗೋಶಾಲೆಗೆ ಅವರ ಅಭಿಮಾನಿ ಬಳಗದವರು ಹಾಗೂ ಶಿಮೊಗ್ಗ ಯುವ ಕಾಂಗ್ರೆಸ್ ಮುಖಂಡರು ಆದ ಮಧುಣ್ಣ, ಸ್ನೇಹಿತರು ಗೋಶಾಲೆಗೆ ಗೋವುಗಳಿಗೆ ಅಗತ್ಯವಾಗಿ ಬೇಕಾಗಿರುವ 20 ಚೀಲ ಹಿಂಡಿ, ಒಂದು ಚೀಲ ಬೆಲ್ಲ, ಬಾಳೆಹಣ್ಣು ಹಾಗೂ ಮೇವುಗಳನ್ನು ನೀಡಿ ಗೋಮಾತೆಯ ಆಶೀರ್ವಾದವನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಜ್ಞಾನೇಶ್ವರಿ ಗೋಶಾಲೆಯ ಉಪಾಧ್ಯಕ್ಷರಾದ ಪ್ರಶಾಂತ್ ರಾಯ್ಕರ್
ಗೋಶಾಲೆ ಆಡಳಿತ ಮಂಡಳಿಯ ಸದಸ್ಯರು. ಕಾಂಗ್ರೆಸಿನ ಮುಖಂಡರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Jnaneshwari Goshala ಇದೇ ಸಂದರ್ಭದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...