Wednesday, September 9, 2026
Wednesday, September 9, 2026

Jnaneshwari Goshala ಜನ್ಮದಿನದ ವಿಶೇಷವಾಗಿ ಗೋಶಾಲೆಗೆ ಗೋಗ್ರಾಸ ಕೊಡುಗೆ ನೀಡಿದ ಶಾಸಕ ಸಂಗಮೇಶ್ವರ್

Date:

Jnaneshwari Goshala ಭದ್ರಾವತಿ ಶಾಸಕರಾದ ಶ್ರೀ ಸಂಗಮೇಶ್ವರ ಹುಟ್ಟು ಹಬ್ಬದ ಸಲುವಾಗಿ ಹುಣಸೂಡಿನಲ್ಲಿರುವ ಶ್ರೀ ಜ್ಞಾನೇಶ್ವರಿ ಗೋಶಾಲೆಗೆ ಅವರ ಅಭಿಮಾನಿ ಬಳಗದವರು ಹಾಗೂ ಶಿಮೊಗ್ಗ ಯುವ ಕಾಂಗ್ರೆಸ್ ಮುಖಂಡರು ಆದ ಮಧುಣ್ಣ, ಸ್ನೇಹಿತರು ಗೋಶಾಲೆಗೆ ಗೋವುಗಳಿಗೆ ಅಗತ್ಯವಾಗಿ ಬೇಕಾಗಿರುವ 20 ಚೀಲ ಹಿಂಡಿ, ಒಂದು ಚೀಲ ಬೆಲ್ಲ, ಬಾಳೆಹಣ್ಣು ಹಾಗೂ ಮೇವುಗಳನ್ನು ನೀಡಿ ಗೋಮಾತೆಯ ಆಶೀರ್ವಾದವನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಜ್ಞಾನೇಶ್ವರಿ ಗೋಶಾಲೆಯ ಉಪಾಧ್ಯಕ್ಷರಾದ ಪ್ರಶಾಂತ್ ರಾಯ್ಕರ್
ಗೋಶಾಲೆ ಆಡಳಿತ ಮಂಡಳಿಯ ಸದಸ್ಯರು. ಕಾಂಗ್ರೆಸಿನ ಮುಖಂಡರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Jnaneshwari Goshala ಇದೇ ಸಂದರ್ಭದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...