Monday, May 4, 2026
Monday, May 4, 2026

Gangadharendra Saraswati Swamiji ಭಗವದ್ಗೀತೆಯ ಪಠಣದಿಂದ ವ್ಯಕ್ತಿತ್ವ ವಿಕಸನ,ಆತ್ಮ ಜಾಗೃತಿ.– ಶ್ರೀಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು.

Date:

Gangadharendra Saraswati Swamiji ಭಗವದ್ಗೀತೆಯು ಓದು ಸಹನೆ ಸ್ಥೈರ್ಯ ಹಾಗೂ ವಿವೇಚನೆಗಳನ್ನು ವ್ಯಕ್ತಿಯಲ್ಲಿ ಬೆಳೆಸುತ್ತದೆ. ಭಗವದ್ಗೀತೆಯ ಪಠಣದಿಂದ ವ್ಯಕ್ತಿತ್ವ ವಿಕಸನ , ಆತ್ಮ ಜಾಗೃತಿಯಾಗುತ್ತದೆ. ಅಂತಹ ಸಹನೆ ಹಾಗೂ ಸೌಹಾರ್ದದಿಂದಲೇ ಮನುಕುಲಕ್ಕೆ ಒಳಿತಾಗುತ್ತದೆ ಎಂದು ಸ್ವರ್ಣಪಲ್ಲಿ ಮಠಾಧೀಶ ಶ್ರೀ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ವಿವರಿಸಿದರು.

ದಿನಾಂಕ 28 .10. 2025.ರಂದು ಸಂಜೆ 3 ಗಂಟೆಗೆ ಶಂಕರ ಕಣ್ಣಿನ ಆಸ್ಪತ್ರೆಯ ರೋಗಿಗಳು ಹಾಗೂ ಸಿಬ್ಬಂದಿಗಳಿಗೆ ಭಗವದ್ಗೀತೆಯ ಪುಸ್ತಕ ವಿತರಿಸಿ ಮಾತನಾಡುತ್ತಿದ್ದರು.

ನವೆಂಬರ್ 30 ರಂದು ಶಿವಮೊಗ್ಗದಲ್ಲಿ ನಡೆಯುವ ಗೀತ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕರೆ ನೀಡಿದರು.

Gangadharendra Saraswati Swamiji ಶಂಕರ ಕಣ್ಣಿನ ಆಸ್ಪತ್ರೆಯ ವ್ಯವಸ್ಥಾಪಕ ಸಮಿತಿ ಸದಸ್ಯರಾದ ಡಾ. ವೆಂಕಟೇಶಮೂರ್ತಿ, ಡಾ. ಮಂಜುನಾಥ್, ಡಾ. ಮಹೇಶ್ ರವರು ಶ್ರೀಗಳನ್ನು ಆದರಿಸಿ ಫಲ ಸಮರ್ಪಣೆ ಮಾಡಿದರು. ಡಾ. ವೆಂಕಟೇಶಮೂರ್ತಿರವರು ಸ್ವಾಗತಿಸಿದರು. ಅಭಿಯಾನ ಸಮಿತಿ ಪರವಾಗಿ ಶ್ರೀ ಲಕ್ಷ್ಮೀನಾರಾಯಣ ಕಾಶಿಯವರು ವಂದಿಸಿದರು. ಕಾರ್ಯಕ್ರಮದಲ್ಲಿ ಸಭೆಯಲ್ಲಿ ಡಾ. ಟಿ.ಜೆ. ಲಕ್ಷ್ಮೀನಾರಾಯಣ, ಸೋಮಶೇಖರ ನಾಡಿಗ್, ಜೋಶಿ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...