Monday, February 2, 2026
Monday, February 2, 2026

Sagara Police ಮೂವರು ನಾಪತ್ತೆಯಾಗಿದ್ದಾರೆ, ಸಿಕ್ಕರೆ ಸಾರ್ವಜನಿಕರು ಮಾಹಿತಿ ಕೊಡಿ. ಪೊಲೀಸ್ ಪ್ರಕಟಣೆ

Date:

Sagara Police ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ಜನ ಕಾಣೆಯಾಗಿದ್ದು, ಮಾಹಿತಿ ನೀಡಲು ಪ್ರಕಟಣೆ ನೀಡಿದೆ.

ಸಾಗರ ತಾಲೂಕು ಪಡವಗೋಡು ಗ್ರಾಮದ ನವೀನ್ ಹೆಚ್.ಕೆ. ಬಿನ್ ಕೆರಿಯಪ್ಪ ಎಂಬ 29 ವರ್ಷದ ಯುವಕ ಸೆ.20 ರಂದು ಶಾಮಿಯಾನ ಹಾಕಲು ಹೋಗುವುದಾಗಿ ಹೇಳಿ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

ಈತನ ಚಹರೆ 5.5 ಅಡಿ ಎತ್ತರ ಕೋಲುಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿರುತ್ತಾರೆ.
ಹೆಗ್ಗೋಡು ಗ್ರಾಮದ ರಮೇಶ್ ಶಿವಾನಂದ ಭಟ್ ಎಂಬುವವರ ಮಗ ಅಶ್ವಿನ್ ಭಟ್ ಎಂಬ 29 ವರ್ಷದ ಯುವಕ ಏ. 05 ರಂದು ಕುಟುಂಬ ವ್ಯಾಜ್ಯದ ಸಲುವಾಗಿ ಠಾಣೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

ಈತನ ಚಹರೆ 5.7 ಅಡಿ ಎತ್ತರ.ಕೋಲುಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿರುತ್ತಾರೆ.
ಕಮಲಾಪುರ ಆವಿನಹಳ್ಳಿ ಗ್ರಾಮದ ದಾಮೋದರ ಎಂಬುವವರ ಮಗ ರವಿರಾಜ ಎಂಬ 26 ವರ್ಷದ ಯುವಕ ಮಾರ್ಚ್ 2024 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

Sagara Police ಈತ ಚಹರೆ 5.3 ಅಡಿ ಎತ್ತರ. ಕೋಲುಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಬಲಗೈಯಲ್ಲಿ ಶಿವರಾಜ ಹಚ್ಚೆ ಗುರುತು ಇರುತ್ತದೆ.
ಈ ಮೂರು ಜನ ಕಾಣೆಯಾದವರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ದೂ.ಸಂ.: 08182-261400/ 08183-226082/ 9480803361/ 9480803385 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...