Wednesday, August 26, 2026
Wednesday, August 26, 2026

ಕನ್ನಡದ ಪ್ರಸಿದ್ಧ ವಿಮರ್ಶಕ ಡಾ.ರಾಜೇಂದ್ರ ಚೆನ್ನಿ, ಕಲಾವಿದ ಬಿ. ಟಾಕಪ್ಪ ಕಣ್ಣೂರು & ಸಮಾಜ ಸೇವಕ ಕೋಣಂದೂರು ಲಿಂಗಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಗೌರವ

Date:

2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಮಹನೀಯರುಗಳಾದ ಪ್ರೊ. ರಾಜೇಂದ್ರ ಚೆನ್ನಿ (ಸಾಹಿತ್ಯ ಕ್ಷೇತ್ರ), ಶ್ರೀ ಬಿ.ಟಾಕಪ್ಪ ಕಣ್ಣೂರು (ಜಾನಪದ ಕ್ಷೇತ್ರ) ಹಾಗೂ ಶ್ರೀ ಕೋಣಂದೂರು ಲಿಂಗಪ್ಪ (ಸಮಾಜಸೇವೆ ಕ್ಷೇತ್ರ) ರವರಿಗೆ ಕನ್ನಡ ಸಾಹಿತ್ಯ ಜೀವಿಗಳ ಪರವಾಗಿ ಮತ್ತು ಕೆ ಲೈವ್ ನ್ಯೂಸ್ ಬಳಗದ ಆತ್ಮೀಯ ಅಭಿನಂದನೆಗಳು..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...