Thursday, March 19, 2026
Thursday, March 19, 2026

Karnataka Academy of Science and Technology ನವೆಂಬರ್ 11 ರಿಂದ ಸಂಶೋಧನೆ ಮತ್ತು ದತ್ತಾಂಶ ವಿಶ್ಲೇಷಣೆ ಕುರಿತು‌ ಕಾರ್ಯಾಗಾರ, ಆಸಕ್ತರು ನ.5 ರೊಳಗೆ ನೋಂದಣಿ ಮಾಡಬಹುದು

Date:

Karnataka Academy of Science and Technology ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಅಕಾಡೆಮಿ ಕಚೇರಿಯಲ್ಲಿ ನ.11 ರಿಂದ 15 ರವರೆಗೆ “ಸಂಶೋಧನೆ, ಪ್ರಕಟಣೆ ನೀತಿಶಾಸ್ತ್ರ ಮತ್ತು ದತ್ತಾಂಶ ವಿಶ್ಲೇಷಣೆ” ಕುರಿತು 5 ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳು ಉಪನ್ಯಾಸಗಳನ್ನು ನೀಡಲಿದ್ದು, ಆಸಕ್ತ ವಿಜ್ಞಾನ ಪದವಿ, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು/ಪ್ರಾಧ್ಯಾಪಕರು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಬಹುದಾಗಿದ್ದು, ಆಸಕ್ತರು ನ.05 ರೊಳಗೆ https://forms.gle/UNrBg9wiBzgQBMVD6 ಮೂಲಕ ನೊಂದಾಯಿಸಿಕೊಳ್ಳುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್.ಆರ್ ತಿಳಿಸಿದ್ದಾರೆ.

Karnataka Academy of Science and Technology ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರ ಸಂಯೋಜಕ ಶ್ರೀನಿವಾಸು ವಿ.ಕೆ- ದೂ.ಸಂ;9620767819 ಅಥವಾ ವೆಬ್‌ಸೈಟ್ https://kstacademy.in ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...