Saturday, December 6, 2025
Saturday, December 6, 2025

Kannada Rajyotsava ಶಿವಮೊಗ್ಗದ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದಲ್ಲಿ ರಾಜ್ಯೋತ್ಸವ

Date:

Kannada Rajyotsava ಶಿವಮೊಗ್ಗ ನಗರದ ಜೈಲ್ ರಸ್ತೆಯ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ದ ಅಂಗವಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಮ್ ಶ್ರೀಕಾಂತ್ ರವರು ಕನ್ನಡ ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ. ರಂಗನಾಥ್, ಸಂಗೊಳ್ಳಿ ರಾಯಣ್ಣ ಕನ್ನಡ ಅಧ್ಯಕ್ಷ ಚಂದ್ರು ಗೆಡ್ಡೆ, ಪ್ರಮುಖರಾದ ದಿನೇಶ್ ರಾವ್,ಸಿ ರವಿ , ಎಚ್ ಪಿ ಗಿರೀಶ್, ಎಸ್ ಬಸವರಾಜ್, ದಿವಾಕರ್, ನಾಗರಾಜ್ ಗೆಡ್ಡೆ, ಸಂದೀಪ್, ಮಂಜುನಾಥ್ ,ಚೇತನ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು‌

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...