Tuesday, May 5, 2026
Tuesday, May 5, 2026

Kannada Rajyotsava ಶಿವಮೊಗ್ಗದ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದಲ್ಲಿ ರಾಜ್ಯೋತ್ಸವ

Date:

Kannada Rajyotsava ಶಿವಮೊಗ್ಗ ನಗರದ ಜೈಲ್ ರಸ್ತೆಯ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ದ ಅಂಗವಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಮ್ ಶ್ರೀಕಾಂತ್ ರವರು ಕನ್ನಡ ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ. ರಂಗನಾಥ್, ಸಂಗೊಳ್ಳಿ ರಾಯಣ್ಣ ಕನ್ನಡ ಅಧ್ಯಕ್ಷ ಚಂದ್ರು ಗೆಡ್ಡೆ, ಪ್ರಮುಖರಾದ ದಿನೇಶ್ ರಾವ್,ಸಿ ರವಿ , ಎಚ್ ಪಿ ಗಿರೀಶ್, ಎಸ್ ಬಸವರಾಜ್, ದಿವಾಕರ್, ನಾಗರಾಜ್ ಗೆಡ್ಡೆ, ಸಂದೀಪ್, ಮಂಜುನಾಥ್ ,ಚೇತನ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು‌

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...