Tuesday, February 3, 2026
Tuesday, February 3, 2026

ಆರ್ಥಿಕವಾಗಿ ಹಿಂದುಳಿದವರಿಗೆ ಸೇವೆ ಉಚಿತವಾಗಿ ಮುಂದುವರೆಯಲಿ,- ಶಾಸಕಿ ಬಲ್ಕೀಷ್ ಬಾನು

Date:

ಕಳೆದ ನಾಲ್ಕು ವಾರಗಳಿಂದ ಉಚಿತ ಆರೋಗ್ಯ ತಪಾಸಣೆ ನಡೆಸುತ್ತಿರುವ ನಗರದ ದುರ್ಗಿಗುಡಿಯ ಪ್ರತಿಷ್ಠಿತ ತೃಪ್ತಿ ಹೆಲ್ತ್ ಕ್ಲೀನಿಕ್‌ನಿಂದ ಈ ಬಾರಿ ಬೀದಿಬದಿ ವ್ಯಾಪಾರಿಗಳಿಗೆ ಉಚಿತ ತಪಾಸಣೆಯನ್ನು ಯಶಸ್ವಿಯಾಗಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಂಎಲ್‌ಸಿ ಬಲ್ಕಿಷ್ ಭಾನು, ತೃಪ್ತಿ ಆಸ್ಪತ್ರೆಯ ಸಂಸ್ಥಾಪಕ ಡಾ. ಚಂದ್ರಶೇಖರ್ ಅವರ ಸೇವೆ ನಿಜಕ್ಕೂ ಮೆಚ್ಚುವಂತಾದ್ದ ಅವರ ಸೇವೆ ಹೀಗೆ ಮುಂದುವರೆಯಲಿ. ಜೊತೆಗೆ ಆರ್ಥಿಕವಾಗಿ ಹಿಂದುಳಿದ ಎಲ್ಲ ರಿಗೂ ಉಚಿತವಾಗಿ ಇವರ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಆರೋಗ್ಯ ತಪಾಸಣೆ ನಡೆಯಲಿ ಎಂದು ಹಾರೈಸಿದರು.

ಚಿಕಿತ್ಸೆ ಪಡೆದ ವ್ಯಾಪಾರಿಗಳು ಸಂತಸ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು. ಆಸ್ಪತ್ರೆ ಸಂಸ್ಥಾಪಕ ಡಾ. ಚಂದ್ರಶೇಖರ್, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಣಿ, ಅಶೋಕ್ ಕುಮಾರ್ ಮತ್ತು ಜಮಿಯ ಮಸೀದಿ ಅಧ್ಯಕ್ಷ ರ‍್ವೀಜ್, ಪ್ರಮುಖರಾದ ಎಂ.ಡಿ. ಸರೀಫ್ ಹಾಗೂ ಮುಜೀಬ್ ಇನ್ನಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...