Monday, May 4, 2026
Monday, May 4, 2026

Yogesh H C ಮನುಕುಲದ ಮಾನವೀಯ ಸೇವೆಗಳಿಗೆ ಶಿವಮೊಗ್ಗ ನಾಗರೀಕರ ಸ್ಪಂದನ ಶ್ಲಾಘನೀಯ- ಹೆಚ್.ಸಿ.ಯೋಗೇಶ್.

Date:

Yogesh H C ನೂರು ಜನ ರಕ್ತಧಾನಿಗಳೊಂದಿಗೆ 75 ನೆ ಬಾರಿ ರಕ್ತದಾನ ಮಾಡಿ. ಕೃತಜ್ಞತೆ ಸಲ್ಲಿಸಿದ ಹೆಚ್ ಸಿ ಯೋಗೇಶ್
ದಾನಗಳಲ್ಲಿ ಅತ್ಯಂತ ಶ್ರೇಷ್ಠವಾದ ದಾನ ರಕ್ತದಾನ ಇಂತಹ ಪವಿತ್ರ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ ರಕ್ತದಾನ ಮಾಡಿ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡ ರಕ್ತದಾನಿಗಳಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು ಮನುಕುಲದ ಮಾನವೀಯ ಸೇವೆಗಳಿಗೆ ಶಿವಮೊಗ್ಗ ನಗರದ ಸಾರ್ವಜನಿಕರು ಸದಾ ನಮ್ಮ ಜೊತೆ ಕೈಜೋಡಿಸುತ್ತಾರೆ ಎನ್ನುವುದಕ್ಕೆ ಇವತ್ತಿನ ರಕ್ತದಾನ ಶಿಬಿರವೇ ಸಾಕ್ಷಿ . ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು ನಮ್ಮ ಕರೆಗೆ ಸ್ಪಂದಿಸಿ. ನೂರು ಜನರು ರಕ್ತದಾನ ಮಾಡುವುದರ ಮುಖಾಂತರ ಪವಿತ್ರ ದಾನಿಗಳಾಗಿದ್ದಾರೆ ಎಂದು ನುಡಿದ ಅವರು ಮುಂಬರುವ ದಿನಗಳಲ್ಲಿ ಇನ್ನೂ ಹಲವಾರು ಮನುಕುಲದ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು ಇದೇ ಸಂದರ್ಭದಲ್ಲಿ ಎಲ್ಲಾ ರಕ್ತದಾನಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಉಡುಗೊರೆ ಗಳನ್ನು ನೀಡಿ . ಗೌರವಿಸಿದರು ಇದೇ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಗಳಿಗೆ ಸನ್ಮಾನಿಸಿ ಶುಭ ಹಾರೈಸಿದರು
Yogesh H C ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಎಂ ಬಿ ಶಿವಕುಮಾರ ಕಾಶಿ ವಿಶ್ವನಾಥ. ಗ್ಯಾರೆಂಟಿ ಸಮಿತಿಯ ಸದಸ್ಯರಾದ ಎಚ್ ಎಮ್ ಮಧು.
ಕೆ .ದೇವೇಂದ್ರಪ್ಪ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಅಧ್ಯಕ್ಷರಾದ ಧರಣೇಂದ್ರ ದಿನಕರ್. ಮಾಜಿ ಅಧ್ಯಕ್ಷರಾದ ಜಿ ವಿಜಯಕುಮಾರ್. ರೆಡ್ ಕ್ರಾಸ್ ಸಭಾಪತಿ ಎಸ್ ಪಿ ದಿನೇಶ್
ಗೌರವ ಕಾರ್ಯದರ್ಶಿ. ಡಾ ದಿನೇಶ್. ಕಾಂಗ್ರೆಸ್ ಮುಖಂಡರಾದ .ಎಸ್ ಚಿನ್ನಪ್ಪ ಹಾಗೂ ಹಲವಾರು ಜನ ಕಾಂಗ್ರೆಸ್ ಮುಖಂಡರು ಯೋಗೀಶ್ ಅಭಿಮಾನಿ ಬಳಗದವರು ರಕ್ತದಾನಿಗಳು ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...