Thursday, March 19, 2026
Thursday, March 19, 2026

Shimoga News ಮುಟ್ಟಿನ ಸಮಯದ ರಜೆ ನಿರ್ಧಾರಮಾಡಿ ಕ್ರಮ ಜಾರಿಗೊಳಿಸಿದ ಸರ್ಕಾರದ ನಿರ್ಧಾರ ಸ್ವಾಗತಾರ್ಹ- ಡಾ.ಟಿ.ನೇತ್ರಾವತಿ.

Date:

Shimoga News ರಾಜ್ಯ ಸರ್ಕಾರ ಮುಟ್ಟಿನ ರಜೆ ನಿರ್ಧಾರ ತೆಗೆದುಕೊಂಡಿರುವುದು ಕೃತಜ್ಞತೆಯ ಹೆಜ್ಜೆಯಾಗಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಡಾ. ಟಿ .ನೇತ್ರಾವತಿ ಹೇಳಿದ್ದಾರೆ.

ಸರ್ಕಾರದ ನಿರ್ಧಾರ ನಿಜಕ್ಕೂ ಸ್ವಾಗತ ಈಗಾಗಲೇ ಈ ಆದೇಶಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ ಸರ್ಕಾರಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲಾ ವಲಯಗಳ ಮಹಿಳಾ ಉದ್ಯೋಗಿಗಳಿಗೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡುವ ನಿರ್ಧಾರ ನಿಜಕ್ಕೂ ಪ್ರಗತಿಪರ ಹೆಜ್ಜೆಯಾಗಿದೆ ಮುಟ್ಟಿನ ಸಮಯದಲ್ಲಿ ಮಹಿಳೆಯರು ಅನುಭವಿಸುವ ನೋವು ಸಂಕಟ ಹೆಣ್ಣಿಗೆ ಗೊತ್ತು ಇದಕ್ಕೆ ವಿಶ್ರಾಂತಿಯ ಅಗತ್ಯವಿದ್ದು, ಸರ್ಕಾರದ ಈ ನಿರ್ಧಾರದಿಂದ ಮಹಿಳೆಯರಲ್ಲಿ ಸಮಾಧಾನ ತಂದಿದೆ, ಹತ್ತಾರು ಒತ್ತಡಗಳಿಂದ ಹೈರಾಣಗಿ ದುಡಿಯುವ ಮಹಿಳೆಯರು ಈ ನಿರ್ಧಾರ ಕೃತಜ್ಞತೆ ಹೆಜ್ಜೆ ಎಂದಿದ್ದಾರೆ.
Shimoga News ನಮ್ಮ ಮಹಿಳೆಯರು ಈ ರಜವನ್ನು ದುರುಪಯೋಗಪಡಿಸಿಕೊಳ್ಳದಿರಲಿ, ಮತ್ತು ಸರ್ಕಾರದ ಈ ಆದೇಶ ಪರಿಣಾಮಕಾರವಾಗಿ ಅನುಷ್ಠಾನಕ್ಕೆ ಬರ ಬೇಕು. ಎಲ್ಲಾ ಇಲಾಖೆಯ ಮುಖ್ಯಸ್ಥರುಗಳು ಈ ನಿರ್ಧಾರವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸೂಚನೆ ನೀಡಲಿ. ದುಡಿಯುವ ಮಹಿಳೆಯರಿಗೆ ಇದು ಅನುಕೂಲವಾಗಿದೆ.
ಈ ಆದೇಶ ಅಸಂಘಟಿತ ವಲಯಕ್ಕೂ ಅನ್ವಯವಾಗಲಿ
ಎಂದು ನೇತ್ರಾವತಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...