Monday, February 2, 2026
Monday, February 2, 2026

Gangadharendra Saraswati Swamiji ಸೊರಬದಲ್ಲಿ ಭಗವದ್ಗೀತಾ ಅಭಿಯಾನ ಸಮಿತಿ ಸಭೆಯಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳ ಉಪಸ್ಥಿತಿ.

Date:

Gangadharendra Saraswati Swamiji ಸೊರಬ ತಾಲ್ಲೂಕು ಭಗವದ್ಗೀತಾ ಅಭಿಯಾನ ೨೦೨೫ ರ ಸಮಿತಿಯವರು ಹಾಗೂ ಪ್ರಶಿಕ್ಷಣ ಮಾತೆಯರು, ಸರ್ವ ಸಮಾಜದವರು , ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಈ ಸಭೆಗೆ ಸಕಾಲದಲ್ಲಿ ಆಗಮಿಸಿ ಸಹಕರಿಸಿದ ಸರ್ವರಿಗೂ ಹಾಗೂ ಪ್ರಶಿಕ್ಷಣ ತರಬೇತಿ ಮಾತೆಯರಿಗೂ, ಸಮಿತಿ ಪದಾಧಿಕಾರಿಗಳು ಮತ್ತು Gangadharendra Saraswati Swamiji ಸದಸ್ಯರುಗಳಿಗೂ, ಎಲ್ಲ ಸಮಾಜದ ಬಂಧು – ಭಗಿನೀಯರಿಗೂ, ಸ್ಥಳ ಅವಕಾಶ ನೀಡಿ ಸಹಕರಿಸಿದ ಟೌನ್ ವೀರಶೈವ ಸಮಿತಿಯವರಿಗೂ, ಪತ್ರಕರ್ತರಿಗೂ ಅನಂತ ಧನ್ಯವಾದಗಳು. ಇನ್ನು ಮುಂದೆ ಇನ್ನೂ ಹೆಚ್ಚಿನ ಸಹಕಾರ ನೀಡಿ ಶ್ರೀ ಕೃಷ್ಣ ಪರಮಾತ್ಮನ ಹಾಗೂ ಶ್ರೀ ಗುರುಗಳ ಕೃಪೆಗೆ ಪಾತ್ರರಾಗಲು ಕೋರುತ್ತೇವೆ ಎಂದು ಅಭಿಯಾನ ಸಮಿತಿಯವರು ವಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...