Wednesday, February 4, 2026
Wednesday, February 4, 2026

Karnataka State Pollution Control Board ಮುಖಾಮುಖಿ ಎಸ್.ಟಿ. ರಂಗ ತಂಡಕ್ಕೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಗೌರವ

Date:

Karnataka State Pollution Control Board ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಚಿತ್ರದುರ್ಗದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಮುಖಾಮುಖಿ ಎಸ್.ಟಿ. ರಂಗ ತಂಡ (ರಿ), ಶಿವಮೊಗ್ಗ ಅವರಿಗೆ “ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ – 2025” ನೀಡಿ ಗೌರವಿಸಲಾಯಿತು.

ಈ ಪ್ರಶಸ್ತಿಯನ್ನು ಪರಿಸರ ಸಂರಕ್ಷಣೆ, ಜಾಗೃತಿ ಹಾಗೂ ನಾಟಕ ಕಲೆಯ ಮೂಲಕ ಸಮಾಜದಲ್ಲಿ ಪರಿಸರದ ಅರಿವು ಮೂಡಿಸುವ ಸೇವೆಗೆ ಮಾನ್ಯ ಮಂಡಳಿಯು ಪ್ರದಾನ ಮಾಡಿದೆ.

ಸಂಸ್ಥೆಯ ಪರವಾಗಿ ತಂಡದ ಮಂಜು ರಂಗಾಯಣ  ಪ್ರಶಸ್ತಿಯನ್ನು ಸ್ವೀಕರಿಸಿದರು.

Karnataka State Pollution Control Board ಮುಖಾಮುಖಿ ಎಸ್.ಟಿ. ರಂಗ ತಂಡ (ರಿ), ಶಿವಮೊಗ್ಗ ಕಳೆದ ದಶಕದಿಂದ ಪರಿಸರ, ಆರೋಗ್ಯ, ಸಾಕ್ಷರತೆ ಹಾಗೂ ಸಮಾಜಮುಖಿ ವಿಷಯಗಳ ಕುರಿತು ಬೀದಿ ನಾಟಕ ಮತ್ತು ರಂಗಭೂಮಿ ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...