Monday, May 4, 2026
Monday, May 4, 2026

Karnataka State Pollution Control Board ಮುಖಾಮುಖಿ ಎಸ್.ಟಿ. ರಂಗ ತಂಡಕ್ಕೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಗೌರವ

Date:

Karnataka State Pollution Control Board ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಚಿತ್ರದುರ್ಗದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಮುಖಾಮುಖಿ ಎಸ್.ಟಿ. ರಂಗ ತಂಡ (ರಿ), ಶಿವಮೊಗ್ಗ ಅವರಿಗೆ “ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ – 2025” ನೀಡಿ ಗೌರವಿಸಲಾಯಿತು.

ಈ ಪ್ರಶಸ್ತಿಯನ್ನು ಪರಿಸರ ಸಂರಕ್ಷಣೆ, ಜಾಗೃತಿ ಹಾಗೂ ನಾಟಕ ಕಲೆಯ ಮೂಲಕ ಸಮಾಜದಲ್ಲಿ ಪರಿಸರದ ಅರಿವು ಮೂಡಿಸುವ ಸೇವೆಗೆ ಮಾನ್ಯ ಮಂಡಳಿಯು ಪ್ರದಾನ ಮಾಡಿದೆ.

ಸಂಸ್ಥೆಯ ಪರವಾಗಿ ತಂಡದ ಮಂಜು ರಂಗಾಯಣ  ಪ್ರಶಸ್ತಿಯನ್ನು ಸ್ವೀಕರಿಸಿದರು.

Karnataka State Pollution Control Board ಮುಖಾಮುಖಿ ಎಸ್.ಟಿ. ರಂಗ ತಂಡ (ರಿ), ಶಿವಮೊಗ್ಗ ಕಳೆದ ದಶಕದಿಂದ ಪರಿಸರ, ಆರೋಗ್ಯ, ಸಾಕ್ಷರತೆ ಹಾಗೂ ಸಮಾಜಮುಖಿ ವಿಷಯಗಳ ಕುರಿತು ಬೀದಿ ನಾಟಕ ಮತ್ತು ರಂಗಭೂಮಿ ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...