Thursday, June 18, 2026
Thursday, June 18, 2026

ಶಿವಮೊಗ್ಗದಲ್ಲಿ 50 ಕ್ಕೂ ಹೆಚ್ಚುಮಂದಿಗೆ ಕಿಡ್ನಿ & ಇನ್ನಿತರ ಆರೋಗ್ಯ ಉಚಿತ ತಪಾಸಣೆ

Date:

ಶಿವಮೊಗ್ಗದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿರುವ ತೃಪ್ತಿ ಕ್ಲಿನಿಕ್ ನಲ್ಲಿ ಭಾವಸಾರ ವಿಷನ್ ಇಂಡಿಯಾ ಸಮತಿಯವರಿಗೆ 50ಕ್ಕೂ ಹೆಚ್ಚು ಜನರಿಗೆ ಕಿಡ್ನಿ ಮತ್ತು ಇನ್ನಿತರ ಆರೋಗ್ಯದ ಬಗ್ಗೆ ಉಚಿತವಾಗಿ ಚಿಕಿತ್ಸೆ ನಡೆಯಿತು.
ಈ ಸಂದರ್ಭದಲ್ಲಿ ಕ್ಲಿನಿಕ್‌ನ ಸಂಸ್ಥಾಪಕ ಡಾ. ಚಂದ್ರಶೇಖರ್ ,ಸಂಘದ ಅಧ್ಯಕ್ಷ ನಂದಾ ಜಗದೀಶ್, ಬಾಬು ಅಂಜನಪ್ಪ , ಸುನಿಲ್ ಗುಜ್ಜಾರ್ ,ಗಜೇಂದ್ರನಾಥ್ ಮಾಳೋದೆ, ನಿಖಿಲ್, ಕಾಳಿದಾಸ್ , ಮೋಹನ ಕೃಷ್ಣ ಮತ್ತು ಇನ್ನಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...