Saturday, July 11, 2026
Saturday, July 11, 2026

CM Siddharamaiah ರೈತ ಮುಖಂಡರೊಡನೆ ಸರ್ಕಾರದ ಚರ್ಚೆ, ಕಬ್ಬು ಟನ್ ಒಂದಕ್ಕೆ ₹3300 ಘೋಷಣೆ

Date:

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತಂತೆ ಸಂಬಂಧಪಟ್ಟ ರೈತ ಮುಖಂಡರುಗಳೊಂದಿಗೆ ಸಭೆ ನಡೆಯಿತು.

ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಪ್ರತಿ ಟನ್ ಗೆ 50 ರೂ. ಹಾಗೂ ಸಕ್ಕರೆ ಕಾರ್ಖಾನೆಗಳಿಂದ ಹೆಚ್ಚುವರಿ ಯಾಗಿ 50 ರೂ. ಕೊಡಿಸುವ ಭರವಸೆಯೊಂದಿಗೆ ಹೋರಾಟ ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿದೆ.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಗಬೇಕೆಂದು ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರನ್ನು ಕೋರಲಾಗಿದೆ. ರೈತರು ಪ್ರತಿಭಟನೆ ಹಿಂಪಡೆದು ಕಾನೂನು ವ್ಯವಸ್ಥೆ ಸುಗಮವಾಗಲು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

CM Siddharamaiah ಈ ಸಭೆಯಲ್ಲಿ, ಸಚಿವರಾದ ಎಚ್.ಕೆ ಪಾಟೀಲ, ಶಿವಾನಂದ ಪಾಟೀಲ, ಎಂ.ಬಿ. ಪಾಟೀಲ, ಸತೀಶ್ ಜಾರಕಿಹೊಳಿ, ಆರ್.ಬಿ. ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ರೈ ಮುಖಂಡರುಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...