Tuesday, August 25, 2026
Tuesday, August 25, 2026

CM Siddharamaiah ರೈತ ಮುಖಂಡರೊಡನೆ ಸರ್ಕಾರದ ಚರ್ಚೆ, ಕಬ್ಬು ಟನ್ ಒಂದಕ್ಕೆ ₹3300 ಘೋಷಣೆ

Date:

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತಂತೆ ಸಂಬಂಧಪಟ್ಟ ರೈತ ಮುಖಂಡರುಗಳೊಂದಿಗೆ ಸಭೆ ನಡೆಯಿತು.

ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಪ್ರತಿ ಟನ್ ಗೆ 50 ರೂ. ಹಾಗೂ ಸಕ್ಕರೆ ಕಾರ್ಖಾನೆಗಳಿಂದ ಹೆಚ್ಚುವರಿ ಯಾಗಿ 50 ರೂ. ಕೊಡಿಸುವ ಭರವಸೆಯೊಂದಿಗೆ ಹೋರಾಟ ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿದೆ.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಗಬೇಕೆಂದು ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರನ್ನು ಕೋರಲಾಗಿದೆ. ರೈತರು ಪ್ರತಿಭಟನೆ ಹಿಂಪಡೆದು ಕಾನೂನು ವ್ಯವಸ್ಥೆ ಸುಗಮವಾಗಲು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

CM Siddharamaiah ಈ ಸಭೆಯಲ್ಲಿ, ಸಚಿವರಾದ ಎಚ್.ಕೆ ಪಾಟೀಲ, ಶಿವಾನಂದ ಪಾಟೀಲ, ಎಂ.ಬಿ. ಪಾಟೀಲ, ಸತೀಶ್ ಜಾರಕಿಹೊಳಿ, ಆರ್.ಬಿ. ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ರೈ ಮುಖಂಡರುಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...