Saturday, December 6, 2025
Saturday, December 6, 2025

ವಂದೇ ಮಾತರಂ ಗೀತೆಗೆ 150 ವರ್ಷ ಸಂದ ವಿಶೇಷವಾಗಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ

Date:

ಈ ದಿನ ಭಾರತದ ರಾಷ್ಟ್ರಗೀತೆಗೆ 150 ವರ್ಷಗಳ ಸಂಭ್ರಮದ ಪ್ರಯುಕ್ತ ಭಾರತೀಯರಲ್ಲಿ ದೇಶ ಅಭಿಮಾನವನ್ನು ಹೆಚ್ಚಿಸಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಸಾಮೂಹಿಕ ಒಂದೇ ಮಾತರಂ ಗೀತೆಯನ್ನು ಆಯೋಜಿಸುವ ಮೂಲಕ ಸಮಸ್ತ ರಾಷ್ಟ್ರಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಒಂದು ಕಾರ್ಯಕ್ರಮದಲ್ಲಿ ಪ್ರಮುಖರಾದ ವಿಜಯ ರೇವಣ್ಣ ಕರ್ ಪರಿಸರ ರಮೇಶ್. ಪ್ರಫುಲ್ಲಚಂದ್ರ ಹೆಚ್. (ಅಧ್ಯಕ್ಷರು ಎಪಿಎಂಸಿ ಆಟೋ ಚಾಲಕರ ಸಂಘ) ಮುಕುಂದಣ್ಣ. ವಾಗೀಶ್( ನ್ಯಾಯವಾದಿಗಳು) ರಾಘವೇಂದ್ರ( ಲಾರಿ ಮಾಲೀಕರು ಶೇಷಾದ್ರಿಪುರಂ) ಪವನ್ ಕುಮಾರ್ ಹಾಗೂ ರಾಷ್ಟ್ರಾಭಿಮಾನಿಗಳು ಮತ್ತು ಧರ್ಮ ಅಭಿಮಾನಿಗಳು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...