Saturday, December 6, 2025
Saturday, December 6, 2025

ಕೃಷಿ ಮೇಳಕ್ಕೆ ಭೇಟಿ ನೀಡಿ ಸಂತೋಷಪಟ್ಟಧಾರವಾಡ ಕೃಷಿ ವಿವಿ ಕುಲಪತಿ ಡಾ.ಪಾಟೀಲ್

Date:

ಮೂರನೇ ದಿನದ ಕೃಷಿ ಮತ್ತು ತೋಟಗಾರಿಕಾ ಮೇಳ 25 ಯಶಸ್ವಿಯಾಗಿ ಸಾಗುತ್ತಿದ್ದು ರೈತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ದಿನ ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪಾಟೀಲ್ ಸರ್ ಅವರು ಮೇಳದ ಕೃಷಿ ವಿಜ್ಞಾನ ಕೇಂದ್ರದಲ್ಲಿರುವ ಪ್ರಾತ್ಯಕ್ಷಿಕ ತತ್ವಗಳಿಗೆ ಭೇಟಿ ನೀಡಿ ಅಣಬೆ, ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರು ಮಾಡುವುದು ಮತ್ತು ಮತ್ತು ಕೃಷಿ ವಿಜ್ಞಾನ ಕೇಂದ್ರದ ಹೂ ಮತ್ತು ತರಕಾರಿ ಪ್ರಾತ್ಯಕ್ಷತೆಗೆ ಭೇಟಿ ನೀಡಿದರು. ಹಾಗೆಯೇ ಕೃಷಿ ವಿಜ್ಞಾನ ಕೇಂದ್ರದಿಂದ ಉದ್ಘಾಟನೆಗೊಂಡಿರುವ ಕೃಷಿ ಆನ ಕೇಂದ್ರಕ್ಕೂ ಭೇಟಿ ನೀಡಿ ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳು ಪ್ರಶಂಸೆಯನ್ನು ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...