Saturday, May 16, 2026
Saturday, May 16, 2026

World Diabetes Day ನವೆಂಬರ್ 14. ವಿಶ್ವ ಮಧುಮೇಹ ದಿನ, ಉಚಿತ್ರ ನೇತ್ರ ತಪಾಸಣೆ

Date:

World Diabetes Day ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ನಗರದ ರಾಜೇಂದ್ರ ನಗರ ೧೦೦ಅಡಿ ರಸ್ತೆಯಲ್ಲಿರುವ ಆಶೀರ್ವಾದ ಕಣ್ಣಿಯ ಆಸ್ಪತ್ರೆಯಲ್ಲಿ ನ.14ರ ಶುಕ್ರವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮಧುಮೇಹ ರೋಗಿಗಳಿಗೆ ಹಾಗೂ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣೆಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಮಧುಮೇಹವು ಕಣ್ಣಿನ ರೆಟಿನಾ ಭಾಗವನ್ನು ಹಾನಿಮಾಡುತ್ತಾ ಹೋಗುತ್ತದೆ. ಇದರಿಂದ ನಿಧಾನವಾಗಿ ದೃಷ್ಠಿನಾಶವಾಗಬಹುದು. ಆರಂಭಿಕ ಹಂತದಲ್ಲೇ ತಪಾಸಣೆ ಮಾಡುವುದರಿಂದ ದೃಷ್ಠಿನಾಶವಾಗುವುದನ್ನು ತಡೆಗಟ್ಟಬಹುದೆಂದು ಆಸ್ಪತ್ರೆ ತಜ್ಞ ವೈದ್ಯರು ತಿಳಿಸಿದ್ದಾರೆ.
World Diabetes Day ಶಿಬಿರದಲ್ಲಿ ಕಣ್ಣಿನ ಪೊರೆ ಹಾಗೂ ಕಣ್ಣಿಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ಹಾಗೂ ಸ್ಕ್ಯಾನಿಂಗ್ ಮೇಲೆ 15% ರಿಯಾಯಿತಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ 90080 19005, 9481988550 ಗೆ ಸಂಪರ್ಕಿಸಬಹುದೆಂದು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...