Saturday, December 6, 2025
Saturday, December 6, 2025

ಶಿವಮೊಗ್ಗ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಖೈದಿಯ ಸಾವು

Date:

ಶಿವಮೊಗ್ಗ ಸೆಂಟ್ರಲ್‌ ಜೈಲಿನ ಖೈದಿಯೊಬ್ಬ ಅನಾರೋಗ್ಯದಿಂದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್‌ (೫೦)ಸಜಿ ಬಾಬು ಮೃತ ಖೈದಿ ಸಾವನ್ನಪ್ಪಿದ್ದಾರೆ.

ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ಬೆಳಗ್ಗೆ 5.40ರ ಹೊತ್ತಿಗೆ ಸಾವನ್ನಪ್ಪಿದ್ದಾರೆ.

ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಬುಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

ಕಳೆದ ಆಗಸ್ಟ್‌ 22ರಂದು ಬಾಬುನನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು.

ಚಿಕ್ಕಮಗಳೂರು ಕಾರಾಗೃಹದಲ್ಲಿ ಇದ್ದಾಗಲೇ ಬಾಬು ಎಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...