Monday, February 2, 2026
Monday, February 2, 2026

ಶಿವಮೊಗ್ಗ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಬಸ್- ಬೈಕ್ ಅಪಘಾತ, ಓರ್ವನ ಸಾವು

Date:

ಶಿವಮೊಗ್ಗದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸರಣಿ ಅಪಘಾತಗಳು ಸಂಭವಿಸಿದ್ದು,ಸಿಟಿ ಬಸ್ ಒಂದು ಮೂರು ಬೈಕ್ ಗಳಿಗೆ ಗುದ್ದಿದೆ.

ಶಿವಮೊಗ್ಗ ನಗರದ ರಾಗಿಗುಡ್ಡದಿಂದ ಬಂದ ಸಿಟಿ ಬಸ್ ಅಕ್ಕಪಕ್ಕದಲ್ಲಿ ನಿಂತಿದ್ದ ಜನರ ಮೇಲೂ ಬಸ್ ಹರಿದಿದೆ.

ರಾಗಿಗುಡ್ಡದ ಮೂಲಕ ಬಂದ ನಗರ ಸಾರಿಗೆ ವೀರಭದ್ರೇಶ್ವರ ಖಾಸಗಿ ಬಸ್ ಚಾಲಕನ ನಿರ್ಲಕ್ಷತನದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಪಾರ್ಕಿಂಗ್ ಸ್ಥಳದಲ್ಲಿಯೇ ನಿಂತಿದ್ದ ಮೊಹಮದ್ ಅಹಮದ್ (31) ಘಟನೆಯಲ್ಲಿ ಸಾವನ್ನಪ್ಪಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಪರಿಣಾಮ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಅಹಮದ್ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಬಿಹಾರ ಮೂಲದ ಸುರೇಶ್ ರಾವ್ (50) ಎಂಬ ಗಾಯವಾಗಿದ್ದೂ,
ಗಾಯಳುಗಳನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೋರ್ವ ಬಾಪೂಜಿ ನಗರದ ನಿವಾಸಿ ರೆಹಮಾನ್ ಎಂಬ 40 ವರ್ಷದ ವ್ಯಕ್ತಿಗೆ ಗಾಯಗಳಾಗಿವೆ.

ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಘಟನೆ ಜರುಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...