Monday, May 4, 2026
Monday, May 4, 2026

S. Madhu Bangarappa ನವೆಂಬರ್ 8. ತಾಳಗುಪ್ಪದಲ್ಲಿ ಸಚಿವ ಮಧು ಬಂಗಾರಪ್ಪ ನವರಿಂದ “ಜನಸ್ಪಂದನ”ಕಾರ್ಯಕ್ರಮ

Date:

S. Madhu Bangarappa ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ನ. 18 ರಂದು ಮಧ್ಯಾಹ್ನ 1.30ಕ್ಕೆ ಸಾಗರ ತಾಲೂಕು ತಾಳಗುಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳ ಕುರಿತು ಪರಿಹಾರ ನೀಡಲು “ಜನಸ್ಪಂದನಾ “ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಾಗರ ತಾಲೂಕು ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಅಗತ್ಯ ಮಾಹಿತಿಯೊಂದಿಗೆ ತಮ್ಮ ಕಚೇರಿಯ ಯಾವುದೇ ಪ್ರತಿನಿಧಿಯನ್ನು ನಿಯೋಜಸದೆ ತಾವೇ ಖುದ್ದಾಗಿ ತಪ್ಪದೇ ಹಾಜರಿದ್ದು ತಮ್ಮ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿಯನ್ನು ನೀಡುವಂತೆ ಸಾಗರ ತಾಲೂಕು ತಹಶೀಲ್ದಾರ್‌ರವರು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...