Thursday, August 13, 2026
Thursday, August 13, 2026

S. Madhu Bangarappa ನವೆಂಬರ್ 8. ತಾಳಗುಪ್ಪದಲ್ಲಿ ಸಚಿವ ಮಧು ಬಂಗಾರಪ್ಪ ನವರಿಂದ “ಜನಸ್ಪಂದನ”ಕಾರ್ಯಕ್ರಮ

Date:

S. Madhu Bangarappa ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ನ. 18 ರಂದು ಮಧ್ಯಾಹ್ನ 1.30ಕ್ಕೆ ಸಾಗರ ತಾಲೂಕು ತಾಳಗುಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳ ಕುರಿತು ಪರಿಹಾರ ನೀಡಲು “ಜನಸ್ಪಂದನಾ “ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಾಗರ ತಾಲೂಕು ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಅಗತ್ಯ ಮಾಹಿತಿಯೊಂದಿಗೆ ತಮ್ಮ ಕಚೇರಿಯ ಯಾವುದೇ ಪ್ರತಿನಿಧಿಯನ್ನು ನಿಯೋಜಸದೆ ತಾವೇ ಖುದ್ದಾಗಿ ತಪ್ಪದೇ ಹಾಜರಿದ್ದು ತಮ್ಮ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿಯನ್ನು ನೀಡುವಂತೆ ಸಾಗರ ತಾಲೂಕು ತಹಶೀಲ್ದಾರ್‌ರವರು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...