Monday, February 2, 2026
Monday, February 2, 2026

Swami Vivekananda International ಬೆಳಗಾವಿ ಗಣರಾಜ್ಯೋತ್ಸವ ಬ್ಯಾಂಡ್ ಸ್ಪರ್ಧೆಗೆ ಶಿವಮೊಗ್ಗ ಸ್ವಾಮಿ ವಿವೇಕಾನಂದ ಶಾಲಾ ಮಕ್ಕಳ ತಂಡದ ಆಯ್ಕೆ

Date:

Swami Vivekananda International 2026ರ ಜನವರಿ ಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ನಿಮಿತ್ತ ಬೆಳಗಾವಿಯಲ್ಲಿ ನ. 20ರ ನಾಳೆ ಮತ್ತು 21ರಂದು ರಾಜ್ಯಮಟ್ಟದ ಶಾಲಾ ಬ್ಯಾಂಡ್ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಶಾಲೆ ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲಾ ಮಕ್ಕಳು ಆಯ್ಕೆಯಾಗಿದ್ದಾರೆ.

Swami Vivekananda International ರಾಜ್ಯ ಮಟ್ಟದ ಶಾಲಾ ಬ್ಯಾಂಡ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯ. ಈ ಬೃಹತ್ ವೇದಿಕೆಯಲ್ಲಿ ತಮ್ಮ ಪ್ರತಿಭೆ, ಶಿಸ್ತಿನ ಪ್ರದರ್ಶನ ಮತ್ತು ತಂಡದ ಪ್ರಭಾವ ವನ್ನು ತೋರಿಸಲು ಮುಂದಾಗಿರುವ ಮಕ್ಕಳಿಗೆ ಮತ್ತು ತರಬೇತುದಾರರಿಗೆ ಯಶಸ್ವಿಯಾಗಿ ಬರಲಿ ಎಂದು ಶಾಲಾ ಸಮಿತಿಯ ಗೌರವ ಅಧ್ಯಕ್ಷರಾದ ಅನೂಪ್ ಪಟೇಲ್ ಮತ್ತು ಉಪಾಧ್ಯಕ್ಷೆ ರಾಗಿಣಿ ಸಿಂಗ್, ಮುಖ್ಯೋಪಾಧ್ಯಾಯಿನಿ ರೂಪಶ್ರೀ, ಶಿಕ್ಷಕರು ಮತ್ತು ಸಿಬ್ಬಂಧಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...