Sunday, August 2, 2026
Sunday, August 2, 2026

Swami Vivekananda International ಬೆಳಗಾವಿ ಗಣರಾಜ್ಯೋತ್ಸವ ಬ್ಯಾಂಡ್ ಸ್ಪರ್ಧೆಗೆ ಶಿವಮೊಗ್ಗ ಸ್ವಾಮಿ ವಿವೇಕಾನಂದ ಶಾಲಾ ಮಕ್ಕಳ ತಂಡದ ಆಯ್ಕೆ

Date:

Swami Vivekananda International 2026ರ ಜನವರಿ ಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ನಿಮಿತ್ತ ಬೆಳಗಾವಿಯಲ್ಲಿ ನ. 20ರ ನಾಳೆ ಮತ್ತು 21ರಂದು ರಾಜ್ಯಮಟ್ಟದ ಶಾಲಾ ಬ್ಯಾಂಡ್ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಶಾಲೆ ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲಾ ಮಕ್ಕಳು ಆಯ್ಕೆಯಾಗಿದ್ದಾರೆ.

Swami Vivekananda International ರಾಜ್ಯ ಮಟ್ಟದ ಶಾಲಾ ಬ್ಯಾಂಡ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯ. ಈ ಬೃಹತ್ ವೇದಿಕೆಯಲ್ಲಿ ತಮ್ಮ ಪ್ರತಿಭೆ, ಶಿಸ್ತಿನ ಪ್ರದರ್ಶನ ಮತ್ತು ತಂಡದ ಪ್ರಭಾವ ವನ್ನು ತೋರಿಸಲು ಮುಂದಾಗಿರುವ ಮಕ್ಕಳಿಗೆ ಮತ್ತು ತರಬೇತುದಾರರಿಗೆ ಯಶಸ್ವಿಯಾಗಿ ಬರಲಿ ಎಂದು ಶಾಲಾ ಸಮಿತಿಯ ಗೌರವ ಅಧ್ಯಕ್ಷರಾದ ಅನೂಪ್ ಪಟೇಲ್ ಮತ್ತು ಉಪಾಧ್ಯಕ್ಷೆ ರಾಗಿಣಿ ಸಿಂಗ್, ಮುಖ್ಯೋಪಾಧ್ಯಾಯಿನಿ ರೂಪಶ್ರೀ, ಶಿಕ್ಷಕರು ಮತ್ತು ಸಿಬ್ಬಂಧಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...