Sunday, August 2, 2026
Sunday, August 2, 2026

ನವೆಂಬರ್ 30. ಸರ್ವ ಜಾತಿ- ಜನಾಂಗಗಳ ವಿಧುರ- ವಿಧವೆಯರ ಸಮಾಲೋಚನಾ ಸಭೆ

Date:

“ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು” ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ನವೆಂಬರ್-30 ರಂದು ಭಾನುವಾರ ಸವ೯ ಜಾತಿ-ಜನಾಂಗಗಳ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ ಸಭೆ ಏಪ೯ಡಿಸಲಾಗಿದೆ.
ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11:00 ಗಂಟೆಗೆ ವಿವಿಧೆಡೆಗಳಿಂದ ವಿಧುರ-ವಿಧವೆ ಹಾಗು ಪರಿತ್ಯಕ್ತರು ಭಾಗವಹಿಸಲಿದ್ದಾರೆ.
ಆಸಕ್ತರು ಆರ್.ಟಿ. ನಟರಾಜ್ ಶ್ರೀಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಒಂದನೆ ಮಹಡಿ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡ, ಪ್ರೆಸ್ ಕ್ಲಬ್ ಎದುರು, ಆರ್.ಟಿ.ಒ. ಆಫೀಸ್ ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ಮೊಬೈಲ್ : 9448143165/9449552635/9342158359/6363002259 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...