Sunday, August 2, 2026
Sunday, August 2, 2026

Chamber of Commerce Shivamogga ಕ್ರಾಫ್ಟ್ಸ್ ಆಫ್ ಮಲ್ನಾಡ್” ಎಂಬ ವಿಚಾರವಾಗಿ ವಿಚಾರ ಸಂಕಿರಣ

Date:

Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಮತ್ತು ಲಘು ಉದ್ಯೋಗ್ ಭಾರತಿ ಕರ್ನಾಟಕ ಚಾಪ್ಟರ್‌ನ ವತಿಯಿಂದ ದಿನಾಂಕ: 25.11.2025ನೇ ಮಂಗಳವಾರ ಸಂಜೆ 4:30 ಕ್ಕೆ ವಿಶೇಷ ವಿಚಾರ ಸಂಕಿರಣವನ್ನು ಸಂಘದ ಶಾಂತಲಾ ಸ್ಪೇರೋಕ್ಯಾಸ್ಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಶ್ರೀ ಹೇಮಂತ್ ಎನ್. ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟಿಸಲಿದ್ದಾರೆ. Chamber of Commerce Shivamogga ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಿ.ಗೋಪಿನಾಥ್‌ರವರು ವಹಿಸಲಿರುವರು ಮತ್ತು ಲಘು ಉದ್ಯೋಗ್ ಭಾರತಿ ಶಿವಮೊಗ್ಗ ಛಾಪ್ಟರ್‌ನ ಅಧ್ಯಕ್ಷರಾದ ಶ್ರೀ ಹರ್ಷ ರುದ್ರೇಗೌಡರವರು ಉಪಸ್ಥಿತರಿರುತ್ತಾರೆ. ಸಂಘದ ಮಾನ್ಯ ಗೃಹ ಕೈಗಾರಿಕಾ ಘಟಕಗಳು, ಗುಡಿ ಕೈಗಾರಿಕೆಗಳ ಘಟಕಗಳ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ ಹಾಗೂ ಕಾರ್ಯಕ್ರಮಕ್ಕೆ ಸಂಘದ ಸದಸ್ಯ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ಲೆಕ್ಕಪರಿಶೋಧಕರು, ತೆರಿಗೆ ಸಲಹೆಗಾರರು, ವೃತ್ತಿಪರರು, ಲಘು ಉದ್ಯೋಗ್ ಭಾರತಿ ಸಂಸ್ಥೆಯ ಸದಸ್ಯರುಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಗೌರವ ಕಾರ್ಯದರ್ಶಿ ಶ್ರೀ ಎ.ಎಂ. ಸುರೇಶ್‌ರವರು ಸಂಘದ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...