Monday, February 2, 2026
Monday, February 2, 2026

ಕೆ.ರಂಗನಾಥ್ ಗೆ “ಜಿಲ್ಲಾ ಉತ್ತಮ ಸಹಕಾರಿ” ಪ್ರಶಸ್ತಿ ಪ್ರದಾನ

Date:

ಕೆ ರಂಗನಾಥ್ ಗೆ ಜಿಲ್ಲಾ ಉತ್ತಮ ಸಹಕಾರಿ ಪ್ರಶಸ್ತಿ ಪ್ರಧಾನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ., ಬೆಂಗಳೂರು, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಶಿವಮೊಗ್ಗ ಸಹಕಾರ ಹಾಲು ಒಕ್ಕೂಟ ನಿಯಮಿತ, ಹಾಗೂ ಸಹಕಾರ ಇಲಾಖೆ, ಶಿವಮೊಗ್ಗ ಹಾಗೂ ಎಲ್ಲಾ ಸಹಕಾರಿ ಸಂಘಗಳು ಮತ್ತು ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಹೊಸನಗರ ತಾಲೂಕು ರಿಪ್ಪಿನ್ ಪೇಟೆಯಲ್ಲಿ ನಡೆದ ’72ನೇ ಸಹಕಾರ ಸಪ್ತಾಹ ‘ ಸಮಾರೋಪ ಸಮಾರಂಭದಲ್ಲಿ ಸಹಕಾರಿ ಕ್ಷೇತ್ರಗಳ ಬೆಳವಣಿಗೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿ ಸೊಸೈಟಿಯ ಖಜಾಂಚಿಗಳು ಹಾಗೂ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ನಿರ್ದೇಶಕರಾದ ಕೆ.ರಂಗನಾಥ್ ರವರಿಗೆ “ಜಿಲ್ಲಾ ಉತ್ತಮ ಸಹಕಾರಿ” ಪ್ರಶಸ್ತಿ ಪ್ರಧಾನ ಮಾಡಿ ಅಭಿನಂದಿಸಲಾಯಿತು. ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು, ಮಲೆನಾಡು ಪ್ರಾಧಿಕಾರ ಅಧ್ಯಕ್ಷರು ‘ಸಹಕಾರಿ ಕ್ಷೇತ್ರದ ಭೀಷ್ಮ’ ಆರ್. ಎಂ ಮಂಜುನಾಥಗೌಡ, ರವರಿಗೂ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರು ‘ಸಹಕಾರಿ ರತ್ನ ‘ಎಸ್ ಕೆ ಮರಿಯಪ್ಪ, ನವರಿಗೂ , ಶಿಮುಲ್ ಅಧ್ಯಕ್ಷರಾದ ವಿದ್ಯಾಧರ್, ರವರಿಗೂ ಡಿಸಿಸಿ ಬ್ಯಾಂಕ್ ನ ಹಿರಿಯ ನಿರ್ದೇಶಕರಾದ ಜಿ.ಎನ್ ಸುಧೀರ್ ರವರಿಗೂ ಹಾಗೂ ಜಿಲ್ಲೆಯ ಎಲ್ಲಾ ಸಹಕಾರಿ ಬಾಂಧವರಿಗೆ ಕೆ ರಂಗನಾಥ್ ರವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...