Friday, September 11, 2026
Friday, September 11, 2026

ಕೆ.ರಂಗನಾಥ್ ಗೆ “ಜಿಲ್ಲಾ ಉತ್ತಮ ಸಹಕಾರಿ” ಪ್ರಶಸ್ತಿ ಪ್ರದಾನ

Date:

ಕೆ ರಂಗನಾಥ್ ಗೆ ಜಿಲ್ಲಾ ಉತ್ತಮ ಸಹಕಾರಿ ಪ್ರಶಸ್ತಿ ಪ್ರಧಾನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ., ಬೆಂಗಳೂರು, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಶಿವಮೊಗ್ಗ ಸಹಕಾರ ಹಾಲು ಒಕ್ಕೂಟ ನಿಯಮಿತ, ಹಾಗೂ ಸಹಕಾರ ಇಲಾಖೆ, ಶಿವಮೊಗ್ಗ ಹಾಗೂ ಎಲ್ಲಾ ಸಹಕಾರಿ ಸಂಘಗಳು ಮತ್ತು ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ ಹೊಸನಗರ ತಾಲೂಕು ರಿಪ್ಪಿನ್ ಪೇಟೆಯಲ್ಲಿ ನಡೆದ ’72ನೇ ಸಹಕಾರ ಸಪ್ತಾಹ ‘ ಸಮಾರೋಪ ಸಮಾರಂಭದಲ್ಲಿ ಸಹಕಾರಿ ಕ್ಷೇತ್ರಗಳ ಬೆಳವಣಿಗೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿ ಸೊಸೈಟಿಯ ಖಜಾಂಚಿಗಳು ಹಾಗೂ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ನಿರ್ದೇಶಕರಾದ ಕೆ.ರಂಗನಾಥ್ ರವರಿಗೆ “ಜಿಲ್ಲಾ ಉತ್ತಮ ಸಹಕಾರಿ” ಪ್ರಶಸ್ತಿ ಪ್ರಧಾನ ಮಾಡಿ ಅಭಿನಂದಿಸಲಾಯಿತು. ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು, ಮಲೆನಾಡು ಪ್ರಾಧಿಕಾರ ಅಧ್ಯಕ್ಷರು ‘ಸಹಕಾರಿ ಕ್ಷೇತ್ರದ ಭೀಷ್ಮ’ ಆರ್. ಎಂ ಮಂಜುನಾಥಗೌಡ, ರವರಿಗೂ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರು ‘ಸಹಕಾರಿ ರತ್ನ ‘ಎಸ್ ಕೆ ಮರಿಯಪ್ಪ, ನವರಿಗೂ , ಶಿಮುಲ್ ಅಧ್ಯಕ್ಷರಾದ ವಿದ್ಯಾಧರ್, ರವರಿಗೂ ಡಿಸಿಸಿ ಬ್ಯಾಂಕ್ ನ ಹಿರಿಯ ನಿರ್ದೇಶಕರಾದ ಜಿ.ಎನ್ ಸುಧೀರ್ ರವರಿಗೂ ಹಾಗೂ ಜಿಲ್ಲೆಯ ಎಲ್ಲಾ ಸಹಕಾರಿ ಬಾಂಧವರಿಗೆ ಕೆ ರಂಗನಾಥ್ ರವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...