Thursday, September 10, 2026
Thursday, September 10, 2026

B.Y.Raghavendra ಭಗವದ್ಗೀತಾ ಅಭಿಯಾನದ ಪೂರ್ವಸಿದ್ಧತೆ ಚರ್ಚಿಸಿದ ಸಂಸದ ಬಿ.ವೈ.ರಾಘವೇಂದ್ರ

Date:

B.Y.Raghavendra ಶ್ರೀಭಗವದ್ಗೀತಾ ಅಭಿಯಾನ -2025.
ಸಮಿತಿಯ ಪರವಾಗಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನ ಭೇಟಿ ಮಾಡಿ
ಇದುವರೆಗೂ ಆಗಿರುವ ಸಿದ್ಧತೆಗಳ ಬಗ್ಗೆ ಸಂಸದರ ಗಮನಕ್ಕೆ ತರಲಾಯಿತು.
ಸಂಸದ ಬಿ.ವೈ.ರಾಘವೇಂದ್ರ ಅವರು ಗೀತಾಭಿಮಾನಿಗಳಿಗೆ ತುಂಬುಹೃದದಯದ ಸ್ವಾಗತ ಕೋರಿ ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಭಗವದ್ಗೀತಾ ಮಹಾಸಮರ್ಪಣೆ ಕಾರ್ಯವು ಒಂದು ಭಾಗ್ಯ ಎಂದು ಹೇಳಿದರು.
B.Y.Raghavendra ಚರ್ಚೆಯಲ್ಲಿ ಭಗವದ್ಗೀತಾ ಅಭಿಯಾನದ ಕಾರ್ಯಧ್ಯಕ್ಷ ಅಶೋಕ‌. ಜಿ .ಭಟ್, ನಿಕಟಪೂರ್ವ ಅಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ.
ಸ್ವಾಗತ ಸಮಿತಿಯ ಕ.ಜಿ.ಮಂಜುನಾಥ ಶರ್ಮ, ಮಾಧ್ಯಮ ಸಂವಹನ ಸಮಿತಿಯ ಡಾ.ಸುಧೀಂದ್ರ
ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...