Thursday, September 10, 2026
Thursday, September 10, 2026

Shivamogga Basava Kendra ಸಂಸದ ರಾಘವೇಂದ್ರ ಅವರಿಂದ ” ಚಿಂತನ ಕಾರ್ತೀಕ” ದಲ್ಲಿ ಪುಸ್ತಕ ಲೋಕಾರ್ಪಣೆ.

Date:

Shivamogga Basava Kendra ಶಿವಮೊಗ್ಗದ ಬಸವ ಕೇಂದ್ರದಲ್ಲಿ ನಡೆದ “ಚಿಂತನ ಕಾರ್ತಿಕ” ಸಮಾರೋಪ ಸಮಾರಂಭ, ಪುಸ್ತಕ ಬಿಡುಗಡೆ ಮತ್ತು ಗಣಪರ್ವ ಕಾರ್ಯಕ್ರಮದ ಶುಭ ಉದ್ಘಾಟನೆ ಮಾಡಿ, ವಿಶಾಲವಾದ ಸಭೆಯನ್ನು ಉದ್ದೇಶಿಸಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು,

ಈ ಸಂದರ್ಭದಲ್ಲಿ ಡಾ. ಶ್ರೀ ಮರುಳುಸಿದ್ದ ಸ್ವಾಮಿಗಳವರು, ಶ್ರೀ ಮ.ನಿ.ಪ್ರ. ಚನ್ನಬಸವ ಸ್ವಾಮಿಗಳವರು, ಶ್ರೀ ಬಸವ ಶಾಂತಲಿಂಗ ಸ್ವಾಮಿಗಳವರು, ಡಾ. ಜಿ. ಪ್ರಶಾಂತ ನಾಯಕ್ ರವರು, ಶರಣ ಬಿ. ಬೆನಕಪ್ಪ, ಶರಣ ಡಾ. ಮಲ್ಲೇಪುರಂ ಜಿ. ವೆಂಕಟೇಶ್‌, ಅಯನೂರು ಮಂಜುನಾಥ್, ಯಕ ಚಂದ್ರಶೇಖರಪ್ಪ, ಮಹಾರುದ್ರ, ಯೋಗೇಶ್ ಸೇರಿದಂತೆ ಇತರ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...