Tuesday, May 5, 2026
Tuesday, May 5, 2026

ತೀರ್ಥಹಳ್ಳಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ

Date:

ತೀರ್ಥಹಳ್ಳಿ ಪಟ್ಟಣದ ಕುಶಾವತಿಯ ಆಂಜನೇಯ ದೇವಸ್ಥಾನದ ಸಮೀಪದಲ್ಲಿ ಅನಾಮಧೇಯ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.

ಆಂಜನೇಯ ದೇವಸ್ಥಾನದ ಸಮೀಪದ ಶೇಡ್ ಪಕ್ಕ ಮಲಗಿರುವ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿಯ ಜೇಬಲ್ಲಿ ಇರುವ ಫೋನ್ ನಂಬರ್ ಗಳಿಗೆ ಕರೆ ಹೋಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು ಅದರಲ್ಲಿರುವ ಆಧಾರ್ ಕಾರ್ಡ್ ಸಹ ಸಂಪೂರ್ಣ ಹರಿದು ಹೋಗಿದೆ.

ಹಾಗಾಗಿ ಆದರೆ ಅದರಲ್ಲಿ ಹೆಸರು ಸುರೇಶ ಅಂತ ಇದ್ದು ಊರಿನ ಹೆಸರು ಕೊಪ್ಪಳ ಎಂದು ಇದೆ.

ಆತನ ವಯಸ್ಸು ಅಂದಾಜು 40 ವರ್ಷ ಎಂದು ಅಂದಾಜಿಸಲಾಗಿದ್ದು ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sharavati ಬೇಸೂರು ಅಣುಸ್ಥಾವರ ಬೇಡ. ವೃಕ್ಷಲಕ್ಷ ಆಂದೋಲನದ ಪರವಾಗಿ ಒತ್ತಾಯ.

Sharavati ಇತ್ತೀಚೆಗೆ ಬಹಿರಂಗಗೊಂಡ ವ್ಯಾಪಕ ಚರ್ಚೆಗೆ, ವಿವಾದಕ್ಕೆ ಕಾರಣವಾದ ಶಿವಮೊಗ್ಗಾ ಜಿಲ್ಲೆ ಸಾಗರ...

Kuvempu university ನೀನಾಸಂ ಕೆ.ವಿ.ಅಕ್ಷರ ಅವರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್.

Kuvempu university ಲಾಲ್ ಬಹದ್ದೂರ್ ಕಾಲೇಜಿನ ಹಳೇ ವಿದ್ಯಾರ್ಥಿ,ನಿನಾಸಮ್ ನಿರ್ದೇಶಕರಾದ ಶ್ರೀ ಅಕ್ಷರ...

B.Y. Raghavendra ಸಂಘಟನೆಯನ್ನ ಬಲಪಡಿಸಲು ಪಕ್ಷದ ಗೆಲುವು ಹೊಸ ಸ್ಫೂರ್ತಿ ನೀಡಿದೆ- ಬಿ.ವೈ.ರಾಘವೇಂದ್ರ.

B.Y. Raghavendra ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಅಭೂತಪೂರ್ವ...